Saturday, May 4, 2024
Homeಕರಾವಳಿಮಂಗಳೂರು: ಜಿಲ್ಲೆಯಲ್ಲಿ ಕೊರೋನಾಗೆ 8ನೇ ಬಲಿ, ಮಹಾರಾಷ್ಟ್ರದಿಂದ ಬಂದಿದ್ದ ಯುವಕ ಸಾವು

ಮಂಗಳೂರು: ಜಿಲ್ಲೆಯಲ್ಲಿ ಕೊರೋನಾಗೆ 8ನೇ ಬಲಿ, ಮಹಾರಾಷ್ಟ್ರದಿಂದ ಬಂದಿದ್ದ ಯುವಕ ಸಾವು

spot_img
- Advertisement -
- Advertisement -

ಮಂಗಳೂರು: ಕರಾವಳಿಯಲ್ಲಿ ಕೊರೋನಾ ಅಟ್ಟಹಾಸ ಮುಂದುವರೆಯುತ್ತಿದ್ದು, ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಟನೇ ಬಲಿಯಾಗಿದೆ. ಮಹಾರಾಷ್ಟ್ರದಿಂದ ಬಂದಿದ್ದ 26 ವರ್ಷದ ಯುವಕ ಈ ಕಿಲ್ಲರ್ ಕೊರೋನಾಗೆ ಬಲಿಯಾಗಿದ್ದಾನೆ.

ಮಹಾರಾಷ್ಟ್ರದಿಂದ ಬಂದು ಕ್ವಾರೆಂಟೈನ್ ‌ಮುಗಿಸಿ ಮನೆಗೆ ಹೋಗಿದ್ದ 26ರ ಯುವಕ ಕಿಡ್ನಿ ಸಮಸ್ಯೆ ಹಿನ್ನೆಲೆ ಮತ್ತೆ ‌ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಯುವಕ ಕೋವಿಡ್-19 ಪರೀಕ್ಷೆ ಮಾಡಲಾಗಿದ್ದು, ಆ ವೇಳೆ ಆತನಿಗೆ ಕೋವಿಡ್-19 ಸೋಂಕು ಇರುವುದು ದೃಢವಾಗಿದೆ.

- Advertisement -
spot_img

Latest News

error: Content is protected !!