Sunday, April 28, 2024
Homeಕರಾವಳಿದಕ್ಷಿಣಕನ್ನಡ ಜಿಲ್ಲೆಗೆ ಬರುವ ಕೇರಳದ ವಿಧ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯ- ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ...

ದಕ್ಷಿಣಕನ್ನಡ ಜಿಲ್ಲೆಗೆ ಬರುವ ಕೇರಳದ ವಿಧ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯ- ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅವರಿಂದ ಮಹತ್ವದ ಸೂಚನೆ!..

spot_img
- Advertisement -
- Advertisement -

ಮಂಗಳೂರು: ಈಗಾಗಲೇ ಶಾಲಾ ಕಾಲೇಜುಗಳು ಆರಂಭಗೊಂಡಿದ್ದು ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸುವ ಕೇರಳದ ಎಲ್ಲಾ ವಿಧ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಹೇಳಿದ್ದಾರೆ.

ಜಿಲ್ಲೆಯಲ್ಲಿನ ಮೆಡಿಕಲ್, ನರ್ಸಿಂಗ್ ಹಾಗೂ ಇನ್ನಿತರ ಶಿಕ್ಷಣ ಸಂಸ್ಥೆಗಳಲ್ಲಿ ಕೇರಳದ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಂಡು ಬರುತ್ತಿರುವ ಹಿನ್ನೆಲೆ ಈ ನಿರ್ಧಾರ ಕೈಗೆತ್ತಿಕೊಳ್ಳಲಾಗಿದೆ. ಎಲ್ಲಾ ಕಾಲೇಜುಗಳ ಕೇರಳದ ವಿದ್ಯಾರ್ಥಿಗಳನ್ನು ಗುರುತಿಸಿ, ಅವರೆಲ್ಲರನ್ನೂ ಕೋವಿಡ್ ತಪಾಸಣೆಗೊಳಪಡಿಸಲಾಗುತ್ತದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದ್ದಾರೆ.

- Advertisement -
spot_img

Latest News

error: Content is protected !!