- Advertisement -
- Advertisement -
ಕುಕ್ಕೆ ಸುಬ್ರಹ್ಮಣ್ಯ: ನಾಡಿಗೆ ದೊಡ್ಡ ಹಬ್ಬವೆಂದೇ ಖ್ಯಾತಿ ಪಡೆದ ನಾಗರ ಪಂಚಮಿ ಜು.25ರಂದು ನಡೆಯಲಿದ್ದು, ಕೊರೊನಾ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜು.25ರಂದು ನಡೆಯಲಿರುವ ನಾಗರಪಂಚಮಿ ದಿನದಂದು ಭಕ್ತಾದಿಗಳಿಗೆ ಶ್ರೀಕ್ಷೇತ್ರಕ್ಕೆ ಭೇಟಿಯನ್ನು ನಿರ್ಬಂಧಿಲಾಗಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಜಿಲ್ಲಾಡಳಿತ ಈ ಬಾರಿ ಸಾರ್ವಜನಿಕವಾಗಿ ನಾಗರಪಂಚಮಿ ಆಚರಿಸುವಂತಿಲ್ಲಎಂದು ಪ್ರಕಟಣೆ ಹೊರಡಿಸಿದ್ದು, ದೇವಳದಲ್ಲಿ ಸಾಮಾಜಿಕ ಅಂತರವನ್ನು ಕಾಪಾಡುವುದು ಕಷ್ಟವಾಗುವುದರಿಂದ ನಿರ್ಬಂಧ ವಿಧಿಸಲಾಗಿದೆ.
- Advertisement -