Tuesday, April 16, 2024
Homeತಾಜಾ ಸುದ್ದಿರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಶೀರ್ಷಿಕೆ ಬಳಕೆಗೆ ಕೋರ್ಟ್​ ತಡೆಯಾಜ್ಞೆ

ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಶೀರ್ಷಿಕೆ ಬಳಕೆಗೆ ಕೋರ್ಟ್​ ತಡೆಯಾಜ್ಞೆ

spot_img
- Advertisement -
- Advertisement -

ರಮ್ಯಾ ನಿರ್ಮಾಣದ ಮೊದಲ ಸಿನಿಮಾ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಶೀರ್ಷಿಕೆಗೆ ವಿಘ್ನ ಎದುರಾಗಿದೆ. ಈ ಟೈಟಲ್​ ಬಳಸಬಾರದು ಎಂದು ಹಿರಿಯ ನಿರ್ದೇಶಕ ಎಸ್​.ವಿ. ರಾಜೇಂದ್ರ ಸಿಂಗ್ ಬಾಬು ಅವರು ನ್ಯಾಯಾಲಯದಿಂದ ಸ್ಟೇ ತಂದಿದ್ದಾರೆ.

ಹಾಗಾಗಿ ರಮ್ಯಾ ಅವರ ಈ ಚಿತ್ರಕ್ಕೆ ಕಾನೂನಿನ ಸಂಕಷ್ಟ ಎದುರಾಗಿದೆ. “ಸ್ವಾತಿ ಮುತ್ತಿನ ಮಳೆ ಹನಿಯೇ” ಶೀರ್ಷಿಕೆ ಬಳಸದಂತೆ ನ್ಯಾಯಾಲಯ ತಡೆ ನೀಡಿದ್ದನ್ನು ತಿಳಿಸಲು ನಿರ್ದೇಶಕ ಎಸ್​.ವಿ. ರಾಜೇಂದ್ರ ಸಿಂಗ್​ ಬಾಬು ಅವರು ಇಂದು (ಜ.19) ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!