Wednesday, May 15, 2024
Homeಕರಾವಳಿಉಡುಪಿಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಸಾರ್ವಜನಿಕರಿಗೆ ಉಚಿತ ಲಸಿಕಾ ಅಭಿಯಾನ !

ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಸಾರ್ವಜನಿಕರಿಗೆ ಉಚಿತ ಲಸಿಕಾ ಅಭಿಯಾನ !

spot_img
- Advertisement -
- Advertisement -

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಅದಮಾರು ಮಠದ ಪರ್ಯಾಯ ಮಂಗಲೋತ್ಸವದ ‘ವಿಶ್ವಾರ್ಪಣಮ್ ‘ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಇಂದು ಸಾಯಂಕಾಲ ರಾಜಾಂಗಣದಲ್ಲಿ ನಡೆಯಲಿದೆ.

ಇದಕ್ಕೆ ಪೂರಕವಾಗಿ ಬೆಳಿಗ್ಗೆ ಸಾರ್ವಜನಿಕರಿಗೆ ಉಚಿತ ಲಸಿಕಾ ಅಭಿಯಾನಕ್ಕೆ ಪರ್ಯಾಯ ಅದಮಾರು ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀ ಪಾದರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ , ಮುಖ್ಯ ತುರ್ತುನಿರ್ವಹಣಾಧಿಕಾರಿ ಡಾ.ನವೀನ ಭಟ್ ವೈ ನೋಡೆಲ್ ಅಧಿಕಾರಿ ಡಾ.ಪ್ರಶಾಂತ ಭಟ್ ಹಾಗೂ ಸಾಮಾಜಿಕ ಚಿಂತಕರಾದ ಸೇತುರಾಂ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!