Sunday, May 5, 2024
Homeಇತರಬೆಳ್ತಂಗಡಿ : ಸರ್ಕಲ್ ಇನ್ಸ್ಪೆಕ್ಟರ್ ಆಗಿ ಶಿವಕುಮಾರ್ ಇಂದು ಅಧಿಕಾರ ಸ್ವೀಕಾರ

ಬೆಳ್ತಂಗಡಿ : ಸರ್ಕಲ್ ಇನ್ಸ್ಪೆಕ್ಟರ್ ಆಗಿ ಶಿವಕುಮಾರ್ ಇಂದು ಅಧಿಕಾರ ಸ್ವೀಕಾರ

spot_img
- Advertisement -
- Advertisement -

ಬೆಳ್ತಂಗಡಿ : ಹೊಸದಾಗಿ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಅಗಿ ನೇಮಕಗೊಂಡ ಉತ್ತರಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಕುಮಾರ್ ಅವರು ಇಂದು 4:30 ಕ್ಕೆ ತಮ್ಮ ಬೆಳ್ತಂಗಡಿ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿಕೊಂಡರು.

ಆಧಿಕಾರ ಸ್ವೀಕಾರಗೊಂಡ ಬಳಿಕ ತಮ್ಮ ವ್ಯಾಪ್ತಿಯಾದ ಪುಂಜಾಲಕಟ್ಟೆ, ಬೆಳ್ತಂಗಡಿ ,ಧರ್ಮಸ್ಥಳ , ವೇಣೂರು, ಬೆಳ್ತಂಗಡಿ ಸಂಚಾರಿ ಠಾಣೆಯ ಪಿಎಸ್ಐ ಗಳು ಬಂದು ಹೂಗುಚ್ಚ ನೀಡಿ ಶುಭ ಹಾರೈಸಿ ನಂತರ ತಮ್ಮ ವ್ಯಾಪ್ತಿಯ ಕಾನೂನು ಸುವ್ಯವಸ್ಥೆ ಬಗ್ಗೆ ಸಭೆ ನಡೆಸಿದರು.

- Advertisement -
spot_img

Latest News

error: Content is protected !!