Thursday, June 26, 2025
Homeಕರಾವಳಿಮಂಗಳೂರುಪುತ್ತೂರು: ಕ್ರೈಸ್ತ ದಫನ್ ಭೂಮಿಯಲ್ಲಿ ಸಮಾಧಿ ಒಡೆದು ಹಾಕಿದ ದುಷ್ಕರ್ಮಿಗಳು

ಪುತ್ತೂರು: ಕ್ರೈಸ್ತ ದಫನ್ ಭೂಮಿಯಲ್ಲಿ ಸಮಾಧಿ ಒಡೆದು ಹಾಕಿದ ದುಷ್ಕರ್ಮಿಗಳು

spot_img
- Advertisement -
- Advertisement -

ಪುತ್ತೂರು: ಇಲ್ಲಿನ ಆನೆಮಜಲು ಪರಿಸರದಲ್ಲಿ ಫಾ: ಬಾಲ್ತಿಜಾರ್  ಪಿಂಟೋ, ಧರ್ಮ ಗುರುಗಳು, ಸಂತ ಅಂತೋಣಿ ಚರ್ಚ್, ಬನ್ನೂರು ಎಂಬವರ ಅಧೀನದಲ್ಲಿರುವ  ಕ್ರೈಸ್ತ ದಫನ್  ಭೂಮಿಯಲ್ಲಿ ಯಾರೋ ದುಷ್ಕರ್ಮಿಗಳು ಸಮಾಧಿಯೊಂದನ್ನು ಒಡೆದು ಹಾಕಿರುವ ಬಗ್ಗೆ ದಿನಾಂಕ: 14.06.2025 ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದರಂತೆ  ಘಟನಾಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲದೇ ಕೃತ್ಯವೆಸಗಿದ ದುಷ್ಕರ್ಮಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

- Advertisement -
spot_img

Latest News

error: Content is protected !!