Sunday, May 5, 2024
Homeತಾಜಾ ಸುದ್ದಿದ.ಕ. ಜಿಲ್ಲೆಯಲ್ಲಿ ಮಕ್ಕಳಲ್ಲಿ ಹೆಚ್ಚುತ್ತಿದೆ ಸಾಂಕ್ರಾಮಿಕ ಜ್ವರ:‌ ಜಾಗೃತ ಕ್ರಮಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

ದ.ಕ. ಜಿಲ್ಲೆಯಲ್ಲಿ ಮಕ್ಕಳಲ್ಲಿ ಹೆಚ್ಚುತ್ತಿದೆ ಸಾಂಕ್ರಾಮಿಕ ಜ್ವರ:‌ ಜಾಗೃತ ಕ್ರಮಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

spot_img
- Advertisement -
- Advertisement -

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಈ ವರ್ಷ ಮಕ್ಕಳಿಗೆ ಸಾಂಕ್ರಾಮಿಕ  ಜ್ವರ ಹೆಚ್ಚುತ್ತಿದ್ದು, ದೇಹದ ಮೇಲೆ ಗುಳ್ಳೆಗಳು ಜಾಸ್ತಿ ಕಂಡು ಬರುತ್ತಿವೆ. ಹಾಗಾಗಿ ಸೋಂಕಿತ ಮಕ್ಕಳು ಗುಣಮುಖವಾಗುವರೆಗೂ ಮನೆಯಲ್ಲೇ ಇರಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್‌ ಕುಮಾರ್‌ ಸಲಹೆ ಮಾಡಿದ್ದಾರೆ.

ಈ ಸಾಂಕ್ರಾಮಿಕ ಜ್ವರಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲವಾದ್ರೂ ಕೆಲವು ದಿನಗಳಲ್ಲಿ ಇದು ಗುಣವಾಗುತ್ತದೆ. ಹಾಗಾಗಿ ಆತಂಕ ಬೇಡ ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!