- Advertisement -
- Advertisement -
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಈ ವರ್ಷ ಮಕ್ಕಳಿಗೆ ಸಾಂಕ್ರಾಮಿಕ ಜ್ವರ ಹೆಚ್ಚುತ್ತಿದ್ದು, ದೇಹದ ಮೇಲೆ ಗುಳ್ಳೆಗಳು ಜಾಸ್ತಿ ಕಂಡು ಬರುತ್ತಿವೆ. ಹಾಗಾಗಿ ಸೋಂಕಿತ ಮಕ್ಕಳು ಗುಣಮುಖವಾಗುವರೆಗೂ ಮನೆಯಲ್ಲೇ ಇರಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ಸಲಹೆ ಮಾಡಿದ್ದಾರೆ.
ಈ ಸಾಂಕ್ರಾಮಿಕ ಜ್ವರಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲವಾದ್ರೂ ಕೆಲವು ದಿನಗಳಲ್ಲಿ ಇದು ಗುಣವಾಗುತ್ತದೆ. ಹಾಗಾಗಿ ಆತಂಕ ಬೇಡ ಎಂದು ತಿಳಿಸಿದ್ದಾರೆ.
- Advertisement -