- Advertisement -
- Advertisement -
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ ಶಿವಕುಮಾರ್ ದೆಹಲಿಯಲ್ಲಿ ಇಡಿ ವಿಚಾರಣೆಗೆ ಡಿ.ಕೆ ಶಿವಕುಮಾರ್ ಹಾಜರಾಗಿದ್ದಾರೆ.
ಜಾರಿ ನಿರ್ದೇಶನಾಲಯ (ಇಡಿ) ಕಚೇರಿಗೆ ಕೆಪಿಸಿಸಿ ಡಿ.ಕೆ.ಶಿವಕುಮಾರ್ ಆಗಮಿಸಿದ್ದು, ಅನಾರೋಗ್ಯ ಹಿನ್ನೆಲೆಯಲ್ಲಿ ವಿಚಾರಣೆ ವೇಳೆ ವೈದ್ಯರು ನೆರವು ನೀಡುವಂತೆ ಡಿ.ಕೆ ಶಿವಕುಮಾರ್ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಸಂಬಂಧಿ, ಕುಣಿಗಲ್ ಶಾಸಕ ಡಾ. ರಂಗನಾಥ್ ಸಾಥ್ ನೀಡಿದ್ದಾರೆ.
- Advertisement -