Friday, March 29, 2024
Homeಜ್ಯೋತಿಷ್ಯಮಂಗಳವಾರದ ರಾಶಿಫಲ: ಯಾವ ರಾಶಿಯವರಿಗೆ ಇಂದು ಮಂಗಳಕರ ದಿನ ?

ಮಂಗಳವಾರದ ರಾಶಿಫಲ: ಯಾವ ರಾಶಿಯವರಿಗೆ ಇಂದು ಮಂಗಳಕರ ದಿನ ?

spot_img
- Advertisement -
- Advertisement -

ಮೇಷ: ಬಹಳಷ್ಟು ಶ್ರಮಪಟ್ಟರೂ ಕಾರ್ಯ ಫಲಿಸುವುದಿಲ್ಲ, ಉದ್ಯೋಗದಲ್ಲಿ ಬಡ್ತಿ, ನಾನಾ ರೀತಿಯ ಆದಾಯ, ನಿಮ್ಮ ಮನೋಭಾವನೆ ಈಡೇರುವುದು.

ವೃಷಭ: ಕೃಷಿಯಲ್ಲಿ ಅಲ್ಪ ಲಾಭ, ಅನಾರೋಗ್ಯ, ವಿದ್ಯಾರ್ಥಿಗಳಲ್ಲಿ ಗೊಂದಲ, ಶತ್ರು ಬಾಧೆ, ದಾಂಪತ್ಯದಲ್ಲಿ ವಿರಸ, ಸ್ಥಳ ಬದಲಾವಣೆ.

ಮಿಥುನ: ಋಣಭಾದೆ, ಸ್ನೇಹಿತರ ದುಃಖಕ್ಕೆ ಹಿತವಚನ, ಹೊಸ ಉದ್ಯೋಗ ಲಭ್ಯ, ಕುಟುಂಬ ಸೌಖ್ಯ.

ಕಟಕ: ವಿರೋಧಿಗಳ ಕುತಂತ್ರಕ್ಕೆ ಬಲಿಯಾಗುವಿರಿ, ಕುಲದೇವರ ಅನುಗ್ರಹದಿಂದ ಅನುಕೂಲಕರ, ಮನೆಯಲ್ಲಿ ಧಾರ್ಮಿಕ ಸಮಾರಂಭ.

ಸಿಂಹ: ಯತ್ನ ಕಾರ್ಯಗಳಲ್ಲಿ ವಿಳಂಬ, ಸ್ತ್ರೀಯರಿಗೆ ಹೆಚ್ಚಿನ ಜವಾಬ್ದಾರಿ, ಮನಶಾಂತಿ, ವಾಹನ ಖರೀದಿ, ಹಿರಿಯರ ಸಲಹೆ ಒಳಿತು.

ಕನ್ಯಾ: ವಿಪರೀತ ಖರ್ಚು, ಯತ್ನ ಕಾರ್ಯಗಳಲ್ಲಿ ಜಯ, ಆರ್ಥಿಕ ಪರಿಸ್ಥಿತಿ ಉತ್ತಮ, ಅನ್ಯ ಜನರಲ್ಲಿ ಪ್ರೀತಿ, ಗುರು ಹಿರಿಯರಲ್ಲಿ ಭಕ್ತಿ.

ತುಲಾ: ಅನ್ಯರಿಗೆ ಉಪಕಾರ ಮಾಡುವಿರಿ, ಬದುಕಿಗೆ ಉತ್ತಮ ತಿರುವು, ಕಾರ್ಯ ವಿಕಲ್ಪ, ಮಹಿಳೆಯರಿಗೆ ಉತ್ತಮ ಲಾಭ

ವೃಶ್ಚಿಕ: ಹೊಸ ವ್ಯಾಪಾರ ಪ್ರಾರಂಭಿಸುವಿರಿ, ಭೋಗವಸ್ತು ಪ್ರಾಪ್ತಿ, ಮಿತ್ರರ ಆಗಮನದಿಂದ ಸಂತಸ.

ಧನಸ್ಸು: ಸ್ತ್ರೀ ಲಾಭ, ಆತ್ಮೀಯರೊಂದಿಗೆ ಕಲಹ, ವ್ಯಾಪಾರದಲ್ಲಿ ಧನಲಾಭ, ಆಭರಣ ಖರೀದಿ, ಮಹಿಳೆಯರಿಗೆ ಶುಭ.

ಮಕರ: ಹೊಸ ಜವಾಬ್ದಾರಿ ಒಪ್ಪಿಕೊಳ್ಳುವ ಮುನ್ನ ಯೋಚಿಸಿ, ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ.

ಕುಂಭ: ಯತ್ನ ಕಾರ್ಯ ಅನುಕೂಲ, ಸೇವಕ ವರ್ಗದಿಂದ ಸಹಾಯ, ಸ್ಥಳ ಬದಲಾವಣೆ, ದಾಂಪತ್ಯದಲ್ಲಿ ಪ್ರೀತಿ.

ಮೀನ: ಆಲಸ್ಯ ಮನೋಭಾವ, ಶತ್ರುಭಯ, ಸಲ್ಲದ ಅಪವಾದ, ಧನ ನಷ್ಟ, ಚಂಚಲ ಮನಸ್ಸು, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ.

- Advertisement -
spot_img

Latest News

error: Content is protected !!