Wednesday, July 2, 2025
Homeಜ್ಯೋತಿಷ್ಯಬುಧವಾರದ ರಾಶಿಫಲ: ಈ ರಾಶಿಯವರು ಇಂದು ಆದಷ್ಟು ಎಚ್ಚರಿಕೆಯಿಂದಿರಿ..(29-07-2020)

ಬುಧವಾರದ ರಾಶಿಫಲ: ಈ ರಾಶಿಯವರು ಇಂದು ಆದಷ್ಟು ಎಚ್ಚರಿಕೆಯಿಂದಿರಿ..(29-07-2020)

spot_img
- Advertisement -
- Advertisement -

ಮೇಷ: ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಸ್ತ್ರೀಯರಿಗೆ ಲಾಭ, ವ್ಯಾಪಾರ ವ್ಯವಹಾರಗಳಲ್ಲಿ ಧನ ಲಾಭ, ಅಧಿಕವಾದ ತಿರುಗಾಟ, ವಾದ-ವಿವಾದ ಹೆಚ್ಚಾಗುವುದು.

ವೃಷಭ: ನಿಮ್ಮ ಪ್ರಯತ್ನಕ್ಕೆ ಉತ್ತಮ ಫಲ, ನಿರೀಕ್ಷಿತ ಆದಾಯ ಪ್ರಾಪ್ತಿ, ಮಾನಸಿಕ ನೆಮ್ಮದಿ, ಆತ್ಮೀಯರಿಂದ ಹೊಗಳಿಕೆ, ದಾಂಪತ್ಯದಲ್ಲಿ ಪ್ರೀತಿ.

ಮಿಥುನ: ದುಷ್ಟರಿಂದ ದೂರವಿರಿ, ಯತ್ನ ಕಾರ್ಯಗಳಲ್ಲಿ ಜಯ, ಕುಟುಂಬ ಸೌಖ್ಯ, ಆರ್ಥಿಕ ಪರಿಸ್ಥಿತಿ ಚೇತರಿಕೆ.

ಕಟಕ: ಕಾರ್ಯ ಕ್ಷೇತ್ರದಲ್ಲಿ ಉತ್ತಮ ಪ್ರಗತಿ, ಶೀತ ಸಂಬಂಧಿತ ರೋಗ ಬಾಧೆ, ವಿವಾದಗಳಿಂದ ದೂರವಿರುವುದು ಉತ್ತಮ, ಹಿತ ಶತ್ರುಗಳ ಬಾಧೆ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಒಳಿತು.

ಸಿಂಹ: ಗಣ್ಯ ವ್ಯಕ್ತಿಗಳ ಭೇಟಿ, ಅಲ್ಪ ಕಾರ್ಯ ಸಿದ್ಧಿ, ಚಂಚಲ ಮನಸ್ಸು, ಕ್ರಯ-ವಿಕ್ರಯಗಳಿಂದ ಲಾಭ.

ಕನ್ಯಾ: ವಿದ್ಯಾರ್ಥಿಗಳಲ್ಲಿ ಗೊಂದಲ, ನೆಮ್ಮದಿ ಇಲ್ಲದ ಜೀವನ, ಕಾರ್ಯ ಸಾಧನೆಗಾಗಿ ತಿರುಗಾಟ, ಪರಿಶ್ರಮಕ್ಕೆ ತಕ್ಕ ಫಲ, ಯತ್ನ ಕಾರ್ಯದಲ್ಲಿ ಅನುಕೂಲ.

ತುಲಾ: ವಿಪರೀತ ವ್ಯಸನ, ಕೈಕಾಲಿಗೆ ಪೆಟ್ಟಾಗುವ ಸಾಧ್ಯತೆ, ಆಲಸ್ಯ ಮನೋಭಾವ, ಇಲ್ಲ ಸಲ್ಲದ ತಕರಾರು, ಆಕಸ್ಮಿಕ ಖರ್ಚು.

ವೃಶ್ಚಿಕ: ದೂರ ಪ್ರಯಾಣದಿಂದ ತೊಂದರೆ, ಪರರ ಕುತಂತ್ರಕ್ಕೆ ಸಿಲುಕುವಿರಿ, ನಂಬಿಕಸ್ಥರಿಂದ ಮೋಸ ಸಾಧ್ಯತೆ, ಎಲ್ಲಾ ಕಡೆಯಿಂದಲೂ ಒತ್ತಡ ಹೆಚ್ಚಾಗುವುದು, ಇಷ್ಟಾರ್ಥ ಸಿದ್ಧಿಸುವುದು.

ಧನಸ್ಸು: ಪ್ರಯತ್ನಕ್ಕೆ ತಕ್ಕ ಫಲ, ಹಿರಿಯರಿಂದ ಹಿತನುಡಿ, ಮಿತ್ರರಿಂದ ಬೆಂಬಲ, ದಾಂಪತ್ಯದಲ್ಲಿ ಪ್ರೀತಿ, ಸಕಾಲಕ್ಕೆ ಭೋಜನ ಲಭಿಸುವುದು.

ಮಕರ: ವಿವಿಧ ಮೂಲಗಳಿಂದ ಧನ ಲಾಭ, ಸ್ತ್ರೀಯರು ತಾಳ್ಮೆಯಿಂದ ಇದಷ್ಟ ಒಳಿತು, ವೈರಿಗಳಿಂದ ಕುತಂತ್ರ, ಹಿತ ಶತ್ರುಗಳಿಂದ ಎಚ್ಚರ, ನಂಬಿಕಸ್ಥರಿಂದ ಮೋಸ.

ಕುಂಭ: ಪರರ ತಪ್ಪಿನಿಂದ ಗೌರವಕ್ಕೆ ಧಕ್ಕೆ, ದ್ರವ್ಯ ಲಾಭ, ಕೃಷಿಕರಿಗೆ ಅನುಕೂಲ, ಭಾವನೆಗಳಿಗೆ ಸ್ಪಂದಿಸುವಿರಿ, ಶುಭ ಫಲ ಯೋಗ.

ಮೀನ: ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ, ಮಾನಸಿಕ ಒತ್ತಡ, ಅತಿಯಾದ ಯೋಚನೆ, ಮಾತೃವಿನಿಂದ ಶುಭ ಹಾರೈಕೆ, ತಾಳ್ಮೆಯಿಂದ ಕಾರ್ಯ ಯಶಸ್ಸು.

- Advertisement -
spot_img

Latest News

error: Content is protected !!