Friday, May 17, 2024
HomeUncategorizedದಿನ ಭವಿಷ್ಯ: ಯಾವ ರಾಶಿಯವರಿಗೆ ಇದೆ ಇಂದು ಶುಭ ಸುದ್ದಿ..?

ದಿನ ಭವಿಷ್ಯ: ಯಾವ ರಾಶಿಯವರಿಗೆ ಇದೆ ಇಂದು ಶುಭ ಸುದ್ದಿ..?

spot_img
- Advertisement -
- Advertisement -

ಶ್ರೀ ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ಪರಿಹಾರ ಶಾಸ್ತ್ರ
ನಂಬಿ ನಂಬದಿರಿ ಇದು ಸತ್ಯ. ನಿಮ್ಮ ನಂಬಿಕೆಗಳಿಗೆ ಇಲ್ಲಿ ಮೋಸವಿಲ್ಲ
ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ ಶಾಸ್ತ್ರಬದ್ಧವಾಗಿ ಶೀಘ್ರದಲ್ಲೇ ಪರಿಹಾರ ಮಾಡಿಕೊಡುತ್ತಾರೆ
ಗುರೂಜಿ ಹನುಮಂತರಾವ್
9686487402

ಮೇಷ: ಮಾನಸಿಕ ಕಿರಿಕಿರಿ, ಬೇಸರ, ಸೋಮಾರಿತನ, ಆಕಸ್ಮಿಕ ಉದ್ಯೋಗ ನಷ್ಟ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ವ್ಯವಹಾರದಲ್ಲಿ ತಾಳ್ಮೆ ಅಗತ್ಯ.

ವೃಷಭ: ಪಾಲುದಾರಿಕೆ ವ್ಯವಹಾರದಲ್ಲಿ ಅನುಕೂಲ, ಸ್ನೇಹಿತರೊಂದಿಗೆ ಕಿರಿಕಿರಿ, ಸಂಗಾತಿಯೊಂದಿಗೆ ಜಗಳ, ಕೆಲಸಗಾರರಿಗೆ ಲಾಭ.

ಮಿಥುನ: ಶರೀರದಲ್ಲಿ ವಿಪರೀತ ನೋವು, ಶೀತ ಸಂಬಂಧಿತ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಶತ್ರುಗಳಿಂದ ಮಾನಹಾನಿ, ಸಾಲಗಾರರಿಂದ ಕುಟುಂಬಕ್ಕೆ ಸಂಕಷ್ಟ.

ಕಟಕ: ಮಕ್ಕಳಿಂದ ನೋವು, ಆರೋಗ್ಯದಲ್ಲಿ ಚೇತರಿಕೆ, ಉದ್ಯೋಗದಲ್ಲಿ ಉತ್ತಮ ಹೆಸರು, ಗೌರವ ಸನ್ಮಾನ ಪ್ರಾಪ್ತಿ, ಕೆಟ್ಟ ಕೆಲಸ ಮಾಡುವ ಆಲೋಚನೆ.

ಸಿಂಹ: ಸ್ಥಿರಾಸ್ತಿ-ವಾಹನದಿಂದ ನಷ್ಟ, ಸಾಲದ ಸುಳಿಗೆ ಸಿಲುಕುವಿರಿ, ಕೆಲಸಗಾರರಿಂದ ತೊಂದರೆ, ಅಧಿಕಾರಿಗಳಿಂದ ಕಿರಿಕಿರಿ, ನಿದ್ರೆ ಹೆಚ್ಚು ಮಾಡುವಿರಿ.

ಕನ್ಯಾ: ಪತ್ರ ವ್ಯವಹಾರಗಳಲ್ಲಿ ಲಾಭ, ಉದ್ಯೋಗ ಬದಲಾವಣೆ, ಗೃಹ ಬದಲಾವಣೆಗೆ ಅನುಕೂಲ, ಹಣಕಾಸು ಅಡೆತಡೆ, ದಾಂಪತ್ಯದಲ್ಲಿ ಕಲಹ, ಶತ್ರುಗಳ ವಿರುದ್ಧ ಜಯ.

ತುಲಾ: ಉದ್ಯೋಗ ಪ್ರಾಪ್ತಿ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸ್ನೇಹಿತರೇ ಶತ್ರುವಾಗುವರು, ಅನಗತ್ಯ ವಾದ-ವಿವಾದ, ಸ್ಥಿರಾಸ್ತಿ ಮಾರಾಟದಿಂದ ಲಾಭ.

ವೃಶ್ಚಿಕ: ತಂದೆಯಿಂದ ನೋವು, ದೂರ ಪ್ರಯಾಣಕ್ಕೆ ಮನಸ್ಸು, ಪ್ರಯಾಣಕ್ಕೆ ಅಡೆತಡೆ, ನೆಮ್ಮದಿ ಇಲ್ಲದ ಜೀವನ, ಕೆಲಸ ಕಾರ್ಯಗಳಲ್ಲಿ ಜಯ, ಪರಿಹಾರ: ಶಿವಲಿಂಗಕ್ಕೆ ತೈಲಾಭಿಷೇಕ ಮಾಡಿಸಿ.

ಧನಸ್ಸು: ಅತಿಯಾದ ನಿದ್ರಾಭಾವ, ಶರೀರದಲ್ಲಿ ಸೋಮಾರಿತನ, ದುಶ್ಚಟಗಳಿಂದ ತೊಂದರೆಗೆ ಸಿಲುಕುವಿರಿ, ಸ್ಥಿರಾಸ್ತಿ ವ್ಯವಹಾರದಲ್ಲಿ ಸಮಸ್ಯೆ, ಆರ್ಥಿಕ ಸಂಕಷ್ಟ ಎದುರಾಗುವುದು.

ಮಕರ: ಪಾಲುದಾರಿಕೆಯಲ್ಲಿ ಲಾಭ, ವ್ಯಾಪಾರ-ಉದ್ಯಮದಲ್ಲಿ ಅನುಕೂಲ, ಸ್ನೇಹಿತರಿಂದ ಸಹಕಾರ, ಆರ್ಥಿಕ ಸಂಕಷ್ಟಕ್ಕೆ ಮುಕ್ತಿ, ಪ್ರೇಮ ವಿಚಾರವಾಗಿ ಕಲಹ.

ಕುಂಭ: ಉದ್ಯೋಗ ಸ್ಥಳದಲ್ಲಿ ಬೇಸರ, ಆಲಸ್ಯ ಮನೋಭಾವ, ಕೆಲಸ ಕಾರ್ಯಗಳಲ್ಲಿ ನಿಧಾನ, ಸಹೋದ್ಯೋಗಿಗಳಿಗೆ ಖರ್ಚು, ಬೆವರು ದೋಷ, ಆರೋಗ್ಯದಲ್ಲಿ ವ್ಯತ್ಯಾಸ.

ಮೀನ: ಮಕ್ಕಳಿಂದ ಸಹಕಾರ, ಆರ್ಥಿಕ ಪರಿಸ್ಥಿತಿ ಚೇತರಿಕೆ, ದೂರ ಪ್ರಯಾಣ ಸಾಧ್ಯತೆ, ದೇವತಾ ಕಾರ್ಯಕ್ಕಾಗಿ ಖರ್ಚು, ಈ ದಿನ ಅದೃಷ್ಟ ಪ್ರಾಪ್ತಿ.

- Advertisement -
spot_img

Latest News

error: Content is protected !!