Sunday, April 28, 2024
Homeಜ್ಯೋತಿಷ್ಯಮಂಗಳವಾರದ ರಾಶಿ ಭವಿಷ್ಯ : ಇಂದು ಈ ರಾಶಿಯವರಿಗಿದೆ ಧನಲಾಭ

ಮಂಗಳವಾರದ ರಾಶಿ ಭವಿಷ್ಯ : ಇಂದು ಈ ರಾಶಿಯವರಿಗಿದೆ ಧನಲಾಭ

spot_img
- Advertisement -
- Advertisement -

ಮೇಷ: ಕೆಲಸ ಕಾರ್ಯಗಳಲ್ಲಿ ಜಯ, ಅಧಿಕ ಲಾಭ, ಗೌರವ ಪ್ರಾಪ್ತಿ, ಮನಸ್ಸಿಗೆ ಶಾಂತಿ, ವ್ಯಾಪಾರದಲ್ಲಿ ಲಾಭ.

ವೃಷಭ: ಸ್ಥಳ ಬದಲಾವಣೆ, ಸಹೋದರರಿಂದ ನೆಮ್ಮದಿ, ಮಿತ್ರರಿಂದ ತೊಂದರೆ, ವಾಹನ ಲಾಭ, ಅನಗತ್ಯ ತಿರುಗಾಟ.

ಮಿಥುನ: ಸ್ಥಿರಾಸ್ತಿ ಸಂಪಾದನೆ, ವಿದೇಶ ಪ್ರಯಾಣ, ಉದ್ಯೋಗದಲ್ಲಿ ಪ್ರಗತಿ, ಯತ್ನ ಕಾರ್ಯಗಳಲ್ಲಿ ಅನುಕೂಲ, ಅಧಿಕ ಹಣ ಖರ್ಚು.

ಕಟಕ: ಭೂ ವಿವಾದ ಬಗೆ ಹರಿಯುತ್ತದೆ, ಶ್ರಮಕ್ಕೆ ತಕ್ಕ ಫಲ, ಆರೋಗ್ಯ ಸಮಸ್ಯೆ, ಶುಭ ಕಾರ್ಯಕ್ಕೆ ಅಡತಡೆ.

ಸಿಂಹ: ಕುಟುಂಬ ಸೌಖ್ಯ, ಮಾನಸಿಕ ನೆಮ್ಮದಿ, ಆದಾಯಕ್ಕಿಂತ ಖರ್ಚು ಹೆಚ್ಚು, ಕಾರ್ಯಸಾಧನೆ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ.

ಕನ್ಯಾ: ಹಿತಶತ್ರುಗಳಿಂದ ತೊಂದರೆ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಮಾನಸಿಕ ವ್ಯಥೆ, ಬಂಧು ಮಿತ್ರರಿಂದ ಸಹಾಯ.

ತುಲಾ: ಸ್ಥಳ ಬದಲಾವಣೆ, ಕೃಷಿಯಲ್ಲಿ ಪ್ರಗತಿ, ಕೋರ್ಟ್ ಕೇಸ್‍ಗಳಲ್ಲಿ ಅಡಚಣೆ, ದುಷ್ಟರಿಂದ ಕಿರುಕುಳ ಸಾಧ್ಯತೆ, ಮಾಡುವ ಕೆಲಸದಲ್ಲಿ ಎಚ್ಚರ.

ವೃಶ್ಚಿಕ: ತೀರ್ಥಕ್ಷೇತ್ರ ದರ್ಶನ, ಅಧಿಕವಾದ ಖರ್ಚು, ಅಲ್ಪ ಧನಲಾಭ, ಇಲ್ಲ ಸಲ್ಲದ ಅಪವಾದ, ಚಂಚಲ ಮನಸ್ಸು.

ಧನಸ್ಸು: ಶುಭ ಕಾರ್ಯದಲ್ಲಿ ಭಾಗಿ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಧನವ್ಯಯ, ಮನಸ್ಸಿನಲ್ಲಿ ನಾನಾ ಚಿಂತೆ.

ಮಕರ: ವ್ಯವಹಾರಗಳಲ್ಲಿ ಸಾಧಾರಣ ಲಾಭ,  ವಿಪರೀತ ಹಣ ವ್ಯಯ, ಅತಿಯಾದ ನಿದ್ರೆ, ಕೆಲಸ ಕಾರ್ಯಗಳಲ್ಲಿ ವಿಳಂಬ, ಮನೆಯಲ್ಲಿ ನೆಮ್ಮದಿ

ಕುಂಭ: ವಿವಾಹಯೋಗ, ಅಧಿಕವಾದ ಖರ್ಚು, ಶತ್ರುಗಳ ಭಯ, ಕೆಲಸಗಳಲ್ಲಿ ಅಪಜಯ, ಮಿತ್ರರಿಂದ ನೆಮ್ಮದಿ

ಮೀನ: ರಿಯಲ್ ಎಸ್ಟೇಟ್‍ನವರಿಗೆ ನಷ್ಟ, ಅಕಾಲ ಭೋಜನ, ಸಂಸಾರಿಕ ಜೀವನದಲ್ಲಿ ನೆಮ್ಮದಿ, ವಿದ್ಯಾಭ್ಯಾಸದಲ್ಲಿ ಪ್ರಗತಿ

- Advertisement -
spot_img

Latest News

error: Content is protected !!