Sunday, May 19, 2024
Homeಜ್ಯೋತಿಷ್ಯಸೋಮವಾರದ ನಿತ್ಯಭವಿಷ್ಯ: ಇಂದು ಯಾವ ರಾಶಿಯವರಿಗೆ ಶುಭ? ಯಾರಿಗೆ ಅಶುಭ

ಸೋಮವಾರದ ನಿತ್ಯಭವಿಷ್ಯ: ಇಂದು ಯಾವ ರಾಶಿಯವರಿಗೆ ಶುಭ? ಯಾರಿಗೆ ಅಶುಭ

spot_img
- Advertisement -
- Advertisement -

ಶ್ರೀ ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ಪರಿಹಾರ ಶಾಸ್ತ್ರ
ನಂಬಿ ನಂಬದಿರಿ ಇದು ಸತ್ಯ. ನಿಮ್ಮ ನಂಬಿಕೆಗಳಿಗೆ ಇಲ್ಲಿ ಮೋಸವಿಲ್ಲ
ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ ಶಾಸ್ತ್ರಬದ್ಧವಾಗಿ ಶೀಘ್ರದಲ್ಲೇ ಪರಿಹಾರ ಮಾಡಿಕೊಡುತ್ತಾರೆ
ಗುರೂಜಿ ಹನುಮಂತರಾವ್
9686487402

ಮೇಷ: ಎಲ್ಲಿ ಹೋದರೂ ಅಶಾಂತಿ, ದೂರ ಪ್ರಯಾಣ ಸಾಧ್ಯತೆ, ಶತ್ರುಗಳ ಬಾಧೆ, ಕೋರ್ಟ್ ಕೇಸ್‍ಗಳಿಂದ ತೊಂದರೆ.

ವೃಷಭ: ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ, ವಾಹನ ಯೋಗ, ತೀರ್ಥಯಾತ್ರೆ ದರ್ಶನ, ಕೆಲಸ ಕಾರ್ಯದಲ್ಲಿ ವಿಳಂಬ, ಸ್ಥಳ ಬದಲಾವಣೆ.

ಮಿಥುನ: ಕುಟುಂಬ ಸೌಖ್ಯ, ಗೌರವ, ಕೀರ್ತಿ ಪ್ರಾಪ್ತಿ, ಬಂಧು ಮಿತ್ರರ ಭೇಟಿ, ಮಂಗಳ ಕಾರ್ಯಗಳಲ್ಲಿ ಭಾಗಿ, ಅಧಿಕವಾದ ಖರ್ಚು.

ಕಟಕ: ಕಠೋರವಾಗಿ ಮಾತನಾಡುವಿರಿ, ಅನ್ಯರಿಗೆ ಉಪಕಾರ ಮಾಡುವಿರಿ, ಉದ್ಯೋಗದಲ್ಲಿ ಬಡ್ತಿ, ಕೆಲಸ ಕಾರ್ಯಗಳಲ್ಲಿ ಮುನ್ನಡೆ, ಶುಭ ಫಲ ಯೋಗ.

ಸಿಂಹ: ತಂದೆ-ತಾಯಿ ಬಗ್ಗೆ ಕಾಳಜಿ, ನಾನಾ ರೀತಿಯ ಸಂಪಾದನೆ, ಮಾನಸಿಕ ನೆಮ್ಮದಿ, ದೇವರಲ್ಲಿ ಭಕ್ತಿ, ಗುರುಗಳ ಭೇಟಿ.

ಕನ್ಯಾ: ಎಲ್ಲರೊಂದಿಗೆ ಆತ್ಮೀಯತೆ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಕೆಲಸ ಕಾರ್ಯಗಳಲ್ಲಿ ಪರಿಶ್ರಮ, ಆತ್ಮೀಯರಿಂದಲೇ ಮೋಸ, ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ.

ತುಲಾ: ಉದ್ಯೋಗದಲ್ಲಿ ಬಡ್ತಿ, ಮಾತೃವಿನಿಂದ ಧನ ಸಹಾಯ, ವಿವಾಹ ಯೋಗ, ಇಷ್ಟವಾದ ವಸ್ತುಗಳ ಖರೀದಿ, ಬಾಕಿ ಹಣ ವಸೂಲಿ.

ವೃಶ್ಚಿಕ: ಪರರ ಧನ ಪ್ರಾಪ್ತಿ, ಮನಸ್ಸಿನಲ್ಲಿ ಭಯ ಭೀತಿ, ದೈವಿಕ ಚಿಂತನೆ, ವಾಹನ ಅಪಘಾತ ಸಾಧ್ಯತೆ, ಪೆಟ್ಟಾಗುವ ಪರಿಸ್ಥಿತಿ ನಿರ್ಮಾಣ.

ಧನಸ್ಸು: ಸಮಾಜದಲ್ಲಿ ಗೌರವ ಪ್ರಾಪ್ತಿ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ವ್ಯರ್ಥ ಧನಹಾನಿ, ಇಲ್ಲ ಸಲ್ಲದ ತಕರಾರು.

ಮಕರ: ಕುಟುಂಬದಲ್ಲಿ ಕಲಹ, ದುಷ್ಟ ಬುದ್ಧಿ, ಸ್ಥಿರಾಸ್ತಿ ಮಾರಾಟದಿಂದ ಲಾಭ, ದಾನ-ಧರ್ಮ ಕಾರ್ಯದಲ್ಲಿ ಆಸಕ್ತಿ, ಭೂ ಲಾಭ.

ಕುಂಭ: ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಆತ್ಮೀಯರಿಂದ ಸಹಾಯ, ಮಹಿಳೆಯರಿಗೆ ಶುಭ, ಮಾತಿನ ಚಕಮಕಿ, ದುಷ್ಟರಿಂದ ದೂರವಿರಿ, ವ್ಯವಹಾರಗಳಲ್ಲಿ ಎಚ್ಚರ.

ಮೀನ: ಯತ್ನ ಕಾರ್ಯದಲ್ಲಿ ಅನುಕೂಲ, ಋಣ ಬಾಧೆ, ಅಧಿಕವಾದ ಕೋಪ, ಆರೋಗ್ಯದಲ್ಲಿ ವ್ಯತ್ಯಾಸ, ಹೊಗಳಿಗೆ ಮಾತಿಗೆ ಮರುಳಾಗಬೇಡಿ.

- Advertisement -
spot_img

Latest News

error: Content is protected !!