Thursday, May 2, 2024
Homeಜ್ಯೋತಿಷ್ಯಮಂಗಳವಾರದ ನಿತ್ಯಭವಿಷ್ಯ: ಈ ರಾಶಿಯ ಕೃಷಿಕರಿಗೆ ಲಾಭ ಸಾಧ್ಯತೆ

ಮಂಗಳವಾರದ ನಿತ್ಯಭವಿಷ್ಯ: ಈ ರಾಶಿಯ ಕೃಷಿಕರಿಗೆ ಲಾಭ ಸಾಧ್ಯತೆ

spot_img
- Advertisement -
- Advertisement -

ಮೇಷ: ನಿಷ್ಠುರದ ಮಾತುಗಳನ್ನಾಡಬೇಡಿ, ವಾಹನ ರಿಪೇರಿಯಿಂದ ಖರ್ಚು, ಹಿತಶತ್ರುಗಳ ಕಾಟ.

ವೃಷಭ: ಕುಟುಂಬ ಸೌಖ್ಯ, ಕೃಷಿಕರಿಗೆ ಲಾಭ, ಕಾರ್ಯಗಳಲ್ಲಿ ಜಯ, ವಿದ್ಯಾರ್ಥಿಗಳಲ್ಲಿ ಗೊಂದಲ, ದಾಂಪತ್ಯದಲ್ಲಿ ವಿರಸ.

ಮಿಥುನ: ಋಣ ಬಾಧೆಯಿಂದ ಮುಕ್ತಿ, ಮಿತ್ರರಿಂದ ದ್ರೋಹ, ಮನಕ್ಲೇಷ, ಅಕಾಲ ಭೋಜನ, ವಾದ ವಿವಾದಗಳಿಂದ ದೂರವಿರಿ.

ಕಟಕ: ಗುರು ಹಿರಿಯರಲ್ಲಿ ಭಕ್ತಿ, ಮಂಗಳ ಕಾರ್ಯಗಳಲ್ಲಿ ಭಾಗಿ, ಶತ್ರುಭಯ, ಅಧಿಕ ಖರ್ಚು, ದುಡುಕು ಸ್ವಭಾವ.

ಸಿಂಹ: ದುಡುಕಿನ ನಿರ್ಧಾರ ಬೇಡ, ತಾಳ್ಮೆಯಿಂದ ವರ್ತಿಸಿ, ಮಾನಸಿಕ ಒತ್ತಡ.

ಕನ್ಯಾ: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ವಿನಾಕಾರಣ ದ್ವೇಷ ಮಾಡುವಿರಿ, ಅತಿಯಾದ ನಿದ್ರೆ.

ತುಲಾ: ಅಮೂಲ್ಯ ವಸ್ತು ಖರೀದಿ, ಅಲ್ಪ ಆದಾಯ, ಉದ್ಯೋಗದಲ್ಲಿ ಕಿರಿ-ಕಿರಿ, ಕಲಹ ಸಾಧ್ಯತೆ.

ವೃಶ್ಚಿಕ: ರಾಜಕೀಯ ಕ್ಷೇತ್ರದಲ್ಲಿ ಗೊಂದಲ, ಮೃತ್ಯು ಭಯ, ಕಾರ್ಯ ವಿಘಾತ, ನಂಬಿಕೆ ದ್ರೋಹಕ್ಕೆ ಒಳಗಾಗುವಿರಿ.

ಧನಸ್ಸು: ಮಾನಸಿಕ ನೆಮ್ಮದಿ, ಪ್ರತಿಭೆಗೆ ತಕ್ಕ ಫಲ ದೊರೆಯುತ್ತದೆ, ಸ್ತ್ರೀಯಿಂದ ಶುಭ, ವಾಹನ ಖರೀದಿ.

ಮಕರ: ಯತ್ನ ಕಾರ್ಯಗಳಲ್ಲಿ ವಿಳಂಬ, ಹಿತಶತ್ರುಗಳಿಂದ ಬೋಧನೆ, ಪುಷ್ಪಹಾರಧಿಗಳಿಂದ ಸನ್ಮಾನ.

ಕುಂಭ: ಚಂಚಲ ಮನಸ್ಸು, ಕೆಟ್ಟ ಆಲೋಚನೆ, ಆರೋಗ್ಯದಲ್ಲಿ ತೊಂದರೆ, ವಿವಾಹಯೋಗ, ಅಲ್ಪ ಲಾಭ, ಅಧಿಕ ಖರ್ಚು.

ಮೀನ: ಕೀರ್ತಿ ಲಾಭ, ವ್ಯಾಪಾರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣ, ಮಹಿಳೆಯರಿಗೆ ಶುಭಫಲ, ದ್ರವ್ಯಲಾಭ.

- Advertisement -
spot_img

Latest News

error: Content is protected !!