Friday, June 27, 2025
Homeತಾಜಾ ಸುದ್ದಿಜೈಲಿನಲ್ಲಿ ನಟ ದರ್ಶನ್ ರನ್ನು ಭೇಟಿಯಾದ ಪತ್ನಿ ಹಾಗೂ ಪುತ್ರ; ಮಗನನ್ನು ತಬ್ಬಿಕೊಂಡು ಕಣ್ಣೀರು ಸುರಿಸಿದ...

ಜೈಲಿನಲ್ಲಿ ನಟ ದರ್ಶನ್ ರನ್ನು ಭೇಟಿಯಾದ ಪತ್ನಿ ಹಾಗೂ ಪುತ್ರ; ಮಗನನ್ನು ತಬ್ಬಿಕೊಂಡು ಕಣ್ಣೀರು ಸುರಿಸಿದ ಡಿ ಬಾಸ್

spot_img
- Advertisement -
- Advertisement -

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಇಂದು ಪತ್ನಿ ವಿಜಯಲಕ್ಷ್ಮೀ ಹಾಗೂ ಪುತ್ರ ವಿನೀಶ್ ಭೇಟಿ ಮಾಡಿದ್ದಾರೆ. ಈ ವೇಳೆ ಪತ್ನಿ ಹಾಗೂ ಪುತ್ರನ ಮುಂದೆ ಡಿ ಬಾಸ್ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ. ಪುತ್ರ ವಿನೀಶ್ ನನ್ನು ಬಿಗಿದಪ್ಪಿಕೊಂಡು ಡಿ ಬಾಸ್ ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ.

ಇನ್ನು ಇದೇ ವೇಳೆ ಈ ಪ್ರಕರಣ ಸಂಬಂಧ ಪತ್ನಿಯ ಜೊತೆಗೆ ಕೆಲ ಕಾಲ ದರ್ಶನ್ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಹಾಗೇ ಪತ್ನಿ ಜೊತೆಗೆ ಮಾತನಾಡುವಾಗಲೂ ನಟ ದರ್ಶನ್ ಭಾವುಕರಾಗಿದ್ದರು ಎನ್ನಲಾಗುತ್ತಿದೆ.

- Advertisement -
spot_img

Latest News

error: Content is protected !!