- Advertisement -
- Advertisement -
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಹಬ್ಬಕ್ಕೆ ಇಂದು ಚಾಲನೆ ನೀಡಲಾಯಿತು.ಮಾಜಿ ಕೇಂದ್ರ ಸಚಿವ ಮತ್ತು ಮಂಗಳೂರು ದಸರಾ ರೂವಾರಿ ಜನಾರ್ಧನ ಪೂಜಾರಿ ದಸರಾಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಂ.ಬಿ. ಪಾಟೀಲ್, ರಮಾನಾಥ ರೈ, ಶಾಸಕರಾದ ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್, ಮಾಜಿ ಎಂಎಲ್ಸಿ ಐವನ್ ಡಿಸೋಜಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
- Advertisement -