Saturday, May 18, 2024
Homeಕರಾವಳಿಉಡುಪಿಉಡುಪಿ; ನೀರಿನಲ್ಲಿ ಶಾಲಾ ಬಾಲಕಿ ಕೊಚ್ಚಿ ಹೋದ ಪ್ರಕರಣ: ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಕೂರ್ಮಾರಾವ್ ಭೇಟಿ

ಉಡುಪಿ; ನೀರಿನಲ್ಲಿ ಶಾಲಾ ಬಾಲಕಿ ಕೊಚ್ಚಿ ಹೋದ ಪ್ರಕರಣ: ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಕೂರ್ಮಾರಾವ್ ಭೇಟಿ

spot_img
- Advertisement -
- Advertisement -

ಉಡುಪಿ; ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದಲ್ಲಿ ನಿನ್ನೆ ಶಾಲೆಯಿಂದ ಮನೆಗೆ ಮರಳುತ್ತಿದ್ದ ವೇಳೆ ಬಾಲಕಿ ಸನ್ನಿಧಿ (7 ) ನೀರಿನಲ್ಲಿ ಕೊಚ್ಚಿ ಹೋಗಿದ್ದಳು.ಇಂದು ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಕೂರ್ಮಾರಾವ್ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಜಿಲ್ಲಾಧಿಕಾರಿ ಭೇಟಿ ವೇಳೆ ಗ್ರಾಮಸ್ಥರು ಊರಿನ ಸಮಸ್ಯೆಗಳನ್ನು ಡಿಸಿ ಮುಂದೆ ಹೇಳಿಕೊಂಡರು. ಡಿಸಿ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದ್ರು.

- Advertisement -
spot_img

Latest News

error: Content is protected !!