Friday, June 27, 2025
Homeಕರಾವಳಿಬೆಳ್ತಂಗಡಿ : ವಿ.ಎ. ರೂಪೇಶ್ ಮನೆಗೆ ಭೇಟಿ ನೀಡಿ, ಅಂತಿಮ ದರ್ಶನ ಪಡೆದ ಅಧಿಕಾರಿಗಳು

ಬೆಳ್ತಂಗಡಿ : ವಿ.ಎ. ರೂಪೇಶ್ ಮನೆಗೆ ಭೇಟಿ ನೀಡಿ, ಅಂತಿಮ ದರ್ಶನ ಪಡೆದ ಅಧಿಕಾರಿಗಳು

spot_img
- Advertisement -
- Advertisement -

ಬೆಳ್ತಂಗಡಿ :ಮೆದುಳು ರಕ್ತಸ್ರಾವದಿಂದ ಭಾನುವಾರ ಸಂಜೆ ನಿಧನರಾದ ಗ್ರಾಮ ಲೆಕ್ಕಗ ರೂಪೇಶ್ ಅವರ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ನಿವಾಸಕ್ಕೆ ಇಂದು ಬೆಳಗ್ಗೆ ಭೇಟಿ‌ ನೀಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕುಮಾರ್ , ಪುತ್ತೂರು ಎ.ಸಿ.ಗಿರೀಶ್ ನಂದನ್, ಮಂಗಳೂರು ಎ.ಸಿ ಮದನ್ ಮೋಹನ್ , ಬೆಳ್ತಂಗಡಿ ತಹಶೀಲ್ದಾರ್ ಮಹೇಶ್.ಜೆ,  ಬಂಟ್ವಾಳ ತಹಶೀಲ್ದಾರ್ ರಶ್ಮಿ ಅಂತಿಮ ದರ್ಶನ ಪಡೆದು, ಮನೆಯವರಿಗೆ ಸ್ವಾಂತನ ಹೇಳಿದರು.

ಬೆಳ್ತಂಗಡಿ ತಾಲೂಕಿನ ಅಧಿಕಾರಿ ವರ್ಗದವರು, ಊರವರು ಅಂತಿಮ ದರ್ಶನದಲ್ಲಿ ಪಾಲ್ಗೊಂಡರು.

- Advertisement -
spot_img

Latest News

error: Content is protected !!