- Advertisement -
- Advertisement -
ಅಳದಂಗಡಿ: ದಕ್ಷಿಣಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಸಿಂಧೂ.ಬಿ ರೂಪೇಶ್ ರವರು ಇತಿಹಾಸ ಪ್ರಸಿದ್ಧ ಅಳದಂಗಡಿ ಅರಮನೆಗೆ ಭೇಟಿ ನೀಡಿದರು.
ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲ ದಂಪತಿ ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಗಣಪತಿ ಶಾಸ್ತ್ರಿ, ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತ ಮೋಕ್ತೇಸರ ಶಿವಪ್ರಸಾದ್ ಅಜಿಲ, ಡಾ.ಪ್ರತೀತ್ ಅಜಿಲ, ಸುಪ್ರೀತ್ ಜೈನ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.
- Advertisement -