Sunday, May 5, 2024
Homeತಾಜಾ ಸುದ್ದಿಡಿ ನೋಟಿಫಿಕೇಶನ್‌ ಪ್ರಕರಣ: ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೆ ರಿಲೀಫ್‌

ಡಿ ನೋಟಿಫಿಕೇಶನ್‌ ಪ್ರಕರಣ: ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೆ ರಿಲೀಫ್‌

spot_img
- Advertisement -
- Advertisement -

ದೆಹಲಿ: ಡಿ ನೋಟಿಫಿಕೇಶನ್‌ ಪ್ರಕರಣ ಸಂಬಂಧ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮತ್ತೆ ರಿಲೀಫ್‌ ಸಿಕ್ಕಿದೆ. ಪ್ರಕರಣದಲ್ಲಿ ಯಡಿಯೂರಪ್ಪರನ್ನು ಅರೆಸ್ಟ್‌ ಮಾಡದಂತೆ ಸುಪ್ರೀಕೋರ್ಟ್‌ ಮಧ್ಯಂತರ ತಡೆ ನೀಡಿತ್ತು.  

ಆದ್ರೆ ಸಾಮಾಜಿಕ ಕಾರ್ಯಕರ್ತ ಆಲಂಪಾಷ ಇದನ್ನ ಪ್ರಶ್ನಿಸಿ ಆದೇಶ ರದ್ದುಗೊಳಿಸುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿದ ಆದೇಶಿಸಿದೆ. ಹೀಗಾಗಿ ಯಡಿಯೂರಪ್ಪಗೆ ಮತ್ತೆ ರಿಲೀಫ್‌ ಸಿಕ್ಕಂತಾಗಿದೆ.

- Advertisement -
spot_img

Latest News

error: Content is protected !!