Tuesday, April 30, 2024
Homeಕರಾವಳಿಉಡುಪಿಕಾರ್ಕಳ: ಹೊಳೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿರುವ ಶಂಕೆ

ಕಾರ್ಕಳ: ಹೊಳೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿರುವ ಶಂಕೆ

spot_img
- Advertisement -
- Advertisement -

ಕಾರ್ಕಳ: ಮುಂಡ್ಕೂರು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ಶಾಂಭವಿ ಹೊಳೆಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.

ಸ್ಥಳೀಯ ನಿವಾಸಿ ರಮೇಶ್ ಸಪಳಿಗ (68) ಮೃತಪಟ್ಟವರು. ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದಿರಬಹುದೆಂದು ಶಂಕಿಸಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!