Saturday, June 28, 2025
Homeಕರಾವಳಿಉಡುಪಿಉಡುಪಿ: ಕೀಟನಾಶಕ ಸೇವಿಸಿ ವೃದ್ಧ ಸಾವು..!

ಉಡುಪಿ: ಕೀಟನಾಶಕ ಸೇವಿಸಿ ವೃದ್ಧ ಸಾವು..!

spot_img
- Advertisement -
- Advertisement -

ಉಡುಪಿ ನಿಟ್ಟೂರಿನ ಕೊಡಂಕೂರು ಎಂಬಲ್ಲಿ ಕೀಟನಾಶಕ ಸೇವಿಸಿ ವೃದ್ಧರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ .

ಕೊಡಂಕೂರು ನಿವಾಸಿ ಉದಯ ರಾವ್ (74) ಆತ್ಮಹತ್ಯೆ ಮಾಡಿಕೊಂಡ ವೃದ್ಧ . ಇವರು ಜೀವನದಲ್ಲಿ ಜಿಗುಪ್ಪೆಗೊಂಡು ಮನೆಯ ಬಾತ್ ರೂಮ್ ನಲ್ಲಿ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದರು . ಕೂಡಲೇ ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ .

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -
spot_img

Latest News

error: Content is protected !!