- Advertisement -
- Advertisement -
ಸುಳ್ಯ : ಸುಳ್ಯ ತಾಲೂಕು ಮುಪ್ಪೆರ್ಯಾ ಗ್ರಾಮದ ಪಾಜಪಳ್ಳ ಎಂಬಲ್ಲಿ ಮರದ ರೆಂಬೆ ಕೊಂಬೆಗಳನ್ನು ಕಡಿಯುತ್ತಿರುವಾಗ ಆಕಸ್ಮಿಕವಾಗಿ ಮರದಿಂದ ಬಿದ್ದು , ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ .
ಮೃತರನ್ನು ಮಾಧವ ( 32 ) ಎಂದು ಗುರುತಿಸಲಾಗಿದೆ. ತೀವ್ರ ಗಾಯಗೊಂಡಿದ್ದ ಅವರು ಮೃತಪಟ್ಟಿದ್ದಾರೆ . ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
- Advertisement -