Saturday, May 11, 2024
Homeಕರಾವಳಿಬಂಟ್ವಾಳ: ಖಾಯಿಲೆ ಉಲ್ಬಣಗೊಂಡು 6 ವರ್ಷದ ಬಾಲಕ ಸಾವು

ಬಂಟ್ವಾಳ: ಖಾಯಿಲೆ ಉಲ್ಬಣಗೊಂಡು 6 ವರ್ಷದ ಬಾಲಕ ಸಾವು

spot_img
- Advertisement -
- Advertisement -

ಬಂಟ್ವಾಳ: ಬಾಲಕನೋರ್ವ ಖಾಯಿಲೆ ಉಲ್ಬಣಿಸಿ ಮೃತಪಟ್ಟ ಘಟನೆ ಮೂಡಪಡುಕೋಡಿ ಗ್ರಾಮದ ಪಂಜೋಡಿ ಎಂಬಲ್ಲಿ ನಡೆದಿದೆ .

ಪಂಜೋಡಿ ನಿವಾಸಿ ನಳಿನಾಕ್ಷಿ ಶೆಟ್ಟಿ ಅವರ ಪುತ್ರ ಧ್ವನಿತ್ ( 6 ) ಮೃತಪಟ್ಟ ಬಾಲಕ. ಈತ ಕಳೆದ 3ವರ್ಷಗಳಿಂದ ಖಾಯಿಲೆಯಿಂದ ಬಳಲುತ್ತಿದ್ದ , ನಿನ್ನೆ ಏಕಾಏಕಿ ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ವೈದ್ಯರೊಬ್ಬರ ಬಳಿ ಕರೆದುಕೊಂಡು ಹೋಗಲಾಯಿತು.

ನಂತರ ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

- Advertisement -
spot_img

Latest News

error: Content is protected !!