- Advertisement -
- Advertisement -
ಬಂಟ್ವಾಳ: ಬಾಲಕನೋರ್ವ ಖಾಯಿಲೆ ಉಲ್ಬಣಿಸಿ ಮೃತಪಟ್ಟ ಘಟನೆ ಮೂಡಪಡುಕೋಡಿ ಗ್ರಾಮದ ಪಂಜೋಡಿ ಎಂಬಲ್ಲಿ ನಡೆದಿದೆ .
ಪಂಜೋಡಿ ನಿವಾಸಿ ನಳಿನಾಕ್ಷಿ ಶೆಟ್ಟಿ ಅವರ ಪುತ್ರ ಧ್ವನಿತ್ ( 6 ) ಮೃತಪಟ್ಟ ಬಾಲಕ. ಈತ ಕಳೆದ 3ವರ್ಷಗಳಿಂದ ಖಾಯಿಲೆಯಿಂದ ಬಳಲುತ್ತಿದ್ದ , ನಿನ್ನೆ ಏಕಾಏಕಿ ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ವೈದ್ಯರೊಬ್ಬರ ಬಳಿ ಕರೆದುಕೊಂಡು ಹೋಗಲಾಯಿತು.
ನಂತರ ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
- Advertisement -