Saturday, April 27, 2024
Homeಅಪರಾಧಬಿಗ್​ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿಗೆ ಕೊಲೆ ಬೆದರಿಕೆ; ರಾಮೇಶ್ವರಂ ಕೆಫೆ ವಿಚಾರ ಪ್ರಸ್ತಾಪಿಸಿದ ದುಷ್ಕರ್ಮಿಗಳು

ಬಿಗ್​ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿಗೆ ಕೊಲೆ ಬೆದರಿಕೆ; ರಾಮೇಶ್ವರಂ ಕೆಫೆ ವಿಚಾರ ಪ್ರಸ್ತಾಪಿಸಿದ ದುಷ್ಕರ್ಮಿಗಳು

spot_img
- Advertisement -
- Advertisement -

ಬಿಗ್​ಬಾಸ್ ಮಾಜಿ ಸ್ಪರ್ಧಿ ಹಾಗೂ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರ್ಗಿ ಅಂತರಾಷ್ಟ್ರೀಯ ನಂಬರ್ ನಿಂದ ಬೆದರಿಕೆ ಕರೆ ಹಾಗು ವಾಟ್ಸಪ್ ಸಂದೇಶ ಬಂದಿದೆ ಎನ್ನಲಾಗಿದೆ.

ರಾಮೇಶ್ವರಂ ಕೆಫೆಗೆ ತೆರಳಿದ ವಿಚಾರ ಪ್ರಸ್ತಾಪಿಸಿ ದುಷ್ಕರ್ಮಿಗಳು ನಟನಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಆ್ಯಸಿಡ್ ಹಾಕಿ ಕೊಲ್ಲುವುದಾಗಿ ಬೆದರಿಕೆ ಹಾಕಿರುವ ದುಷ್ಕರ್ಮಿಗಳು, ಮಕ್ಕಳ ಪೋಟೊ ಮೇಲೆ ಮಾರ್ಕ್ ಮಾಡಿ ಶೂಟ್ ಮಾಡುವ ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಚನ್ನಮ್ಮನ ಕೆರೆ ಪೊಲೀಸ್ ಠಾಣೆಗೆ ಪ್ರಶಾಂತ್ ಸಂಬರ್ಗಿ ದೂರು ನೀಡಿದ್ದಾರೆ. ಸಂಬರ್ಗಿ ದೂರಿನ ಹಿನ್ನೆಲೆ‌ಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

- Advertisement -
spot_img

Latest News

error: Content is protected !!