Thursday, May 16, 2024
Homeಕರಾವಳಿಧರ್ಮಸ್ಥಳ: ಡಿ.28 ದಕ್ಷಿಣಕನ್ನಡ ಜಿಲ್ಲಾ ಪತ್ರಕರ್ತರ ಸಮಾವೇಶ, ಲಾಂಛನ ಬಿಡುಗಡೆ ಕಾರ್ಯಕ್ರಮ

ಧರ್ಮಸ್ಥಳ: ಡಿ.28 ದಕ್ಷಿಣಕನ್ನಡ ಜಿಲ್ಲಾ ಪತ್ರಕರ್ತರ ಸಮಾವೇಶ, ಲಾಂಛನ ಬಿಡುಗಡೆ ಕಾರ್ಯಕ್ರಮ

spot_img
- Advertisement -
- Advertisement -

ಧರ್ಮಸ್ಥಳ : ಇದೇ 28 ರಂದು ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಂಗಳೂರಿನಲ್ಲಿ ಪುರಭವನದಲ್ಲಿ ಪತ್ರಕರ್ತರ ಸಮಾವೇಶ “ ಸಾಧನ ಸಂಭ್ರಮ ” ಆಯೋಜಿಸಲಾಗಿದೆ.

ಈ ಪ್ರಯುಕ್ತ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ . ವೀರೇಂದ್ರ ಹೆಗ್ಗಡೆಯವರು ಲಾಂಛನ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ ಇಂದಾಜೆ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!