- Advertisement -
- Advertisement -
ಬೆಳ್ತಂಗಡಿ: ದಿನಾಂಕ 18-03-2023 ನೇ ಶನಿವಾರ ಮದ್ಯಾಹ್ನ 02.30 ಕ್ಕೆ ಸರಿಯಾಗಿ ಮಾಜಿ ಶಾಸಕರಾದ ಕೆ.ವಸಂತ ಬಂಗೇರರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ರೈತರ ಅಕ್ರಮ-ಸಕ್ರಮ ಕಡತ ವಿಲೇವಾರಿ ಯಲ್ಲಿ ನಡೆಯುತ್ತಿರುವ ತಾರತಮ್ಯ, ಪಕ್ಷಪಾತ ಧೋರಣೆಯನ್ನು ಸರಿಪಡಿಸುವಂತೆ ತಹಶೀಲ್ದಾರರಿಗೆ ಮನವಿ ನೀಡಲು ತೀರ್ಮಾನಿಸಲಾಗಿದೆ.
ನೊಂದ ರೈತಾಪಿ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರತಿಕಾ ಪ್ರಕಟಣೆ ಮೂಲಕ ಕೋರಿದ್ದಾರೆ.
- Advertisement -