Thursday, May 2, 2024
Homeಕರಾವಳಿಬೆಳ್ತಂಗಡಿ: ರೈತರ ಅಕ್ರಮ-ಸಕ್ರಮ ಕಡತ ವಿಲೇವಾರಿಯಲ್ಲಿ ತಾರತಮ್ಯ: ವಸಂತ ಬಂಗೇರ ನೇತೃತ್ವದಲ್ಲಿ ತಹಶೀಲ್ದಾರರಿಗೆ ಮನವಿ ನೀಡಲು...

ಬೆಳ್ತಂಗಡಿ: ರೈತರ ಅಕ್ರಮ-ಸಕ್ರಮ ಕಡತ ವಿಲೇವಾರಿಯಲ್ಲಿ ತಾರತಮ್ಯ: ವಸಂತ ಬಂಗೇರ ನೇತೃತ್ವದಲ್ಲಿ ತಹಶೀಲ್ದಾರರಿಗೆ ಮನವಿ ನೀಡಲು ತೀರ್ಮಾನ

spot_img
- Advertisement -
- Advertisement -

ಬೆಳ್ತಂಗಡಿ: ದಿನಾಂಕ 18-03-2023 ನೇ ಶನಿವಾರ ಮದ್ಯಾಹ್ನ 02.30 ಕ್ಕೆ ಸರಿಯಾಗಿ ಮಾಜಿ ಶಾಸಕರಾದ ಕೆ.ವಸಂತ ಬಂಗೇರರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ರೈತರ ಅಕ್ರಮ-ಸಕ್ರಮ ಕಡತ ವಿಲೇವಾರಿ ಯಲ್ಲಿ ನಡೆಯುತ್ತಿರುವ ತಾರತಮ್ಯ, ಪಕ್ಷಪಾತ ಧೋರಣೆಯನ್ನು ಸರಿಪಡಿಸುವಂತೆ ತಹಶೀಲ್ದಾರರಿಗೆ ಮನವಿ ನೀಡಲು ತೀರ್ಮಾನಿಸಲಾಗಿದೆ.

ನೊಂದ ರೈತಾಪಿ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರತಿಕಾ ಪ್ರಕಟಣೆ ಮೂಲಕ ಕೋರಿದ್ದಾರೆ.

- Advertisement -
spot_img

Latest News

error: Content is protected !!