- Advertisement -
- Advertisement -
ಚಿಕ್ಕಮಗಳೂರು: ಸೋಶಿಯಲ್ ಮೀಡಿಯಾದಲ್ಲಿ ಶ್ರೀರಾಮ ಸೇನೆ ಮುಖಂಡನೊಬ್ಬ ನೂತನ ಸ್ಪೀಕರ್ ಯು.ಟಿ. ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕೆ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ದೂರು ದಾಖಲಿಸಿದೆ .
ಶ್ರೀರಾಮಸೇನೆಯ ಮುಖಂಡ ಪ್ರೀತೇಶ್ ಎಂಬುವವರು ವಿರುದ್ಧ ದೂರು ದಾಖಲಾಗಿದೆ. ಪ್ರೀತೇಶ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ದೂರು ಸಲ್ಲಿಸಲಾಗಿದೆ.
- Advertisement -