Friday, May 17, 2024
Homeಕರಾವಳಿಉಡುಪಿಕಾರ್ಕಳ: ಸಚಿವ ಸುನಿಲ್ ಕುಮಾರ್ ವಿರುದ್ಧ ಅವಹೇಳನಕಾರಿ ಬರಹ: ಆರೋಪಿಗಳಿಗೆ ದಂಡ ವಿಧಿಸಿದ ನ್ಯಾಯಾಲಯ

ಕಾರ್ಕಳ: ಸಚಿವ ಸುನಿಲ್ ಕುಮಾರ್ ವಿರುದ್ಧ ಅವಹೇಳನಕಾರಿ ಬರಹ: ಆರೋಪಿಗಳಿಗೆ ದಂಡ ವಿಧಿಸಿದ ನ್ಯಾಯಾಲಯ

spot_img
- Advertisement -
- Advertisement -

ಕಾರ್ಕಳ: ಸಚಿವ ಸುನಿಲ್ ಕುಮಾರ್ ವಿರುದ್ಧ ಅವಹೇಳನಕಾರಿ ಬರಹ ಪ್ರಕಟಿಸಿದ್ದಕ್ಕೆ ಆರೋಪಿಗಳಿಬ್ಬರಿಗೆ ಕೋರ್ಟ್‌ ದಂಡ ವಿಧಿಸಿದೆ.  

ಕಾರ್ಕಳದ ಯೋಗೇಶ್ ನಯನಾ ಇನ್ನಾ ಹಾಗೂ ರಾಧಾಕೃಷ್ಣ ನಾಯಕ್ ಎಂಬುವರು ಸಚಿವ ಸುನಿಲ್ ಕುಮಾರ್ ವಿರುದ್ಧ ಸೋಶಿಯಲ್‌ ಮೀಡಿಯಾದಲ್ಲಿ, ಸುಳ್ಳು ಹಾಗೂ ದುರುದ್ದೇಶಪೂರಿತ ಬರಹವನ್ನು ಪ್ರಕಟಿಸಿದ್ದರು. ಈ ಹಿನ್ನೆಲೆಯಲ್ಲಿ ಸುನಿಲ್ ಕುಮಾರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದೀಗ ಕೋರ್ಟ್ ದೋಷಿಗಳಿಗೆ ಕ್ಷಮೆ ಯಾಚಿಸುವ ಜೊತೆಗೆ ತಲಾ 25 ಸಾವಿರ ರೂ. ದಂಡ ವಿಧಿಸಿದೆ.

- Advertisement -
spot_img

Latest News

error: Content is protected !!