- Advertisement -
- Advertisement -
ಕಾರ್ಕಳ: ಸಚಿವ ಸುನಿಲ್ ಕುಮಾರ್ ವಿರುದ್ಧ ಅವಹೇಳನಕಾರಿ ಬರಹ ಪ್ರಕಟಿಸಿದ್ದಕ್ಕೆ ಆರೋಪಿಗಳಿಬ್ಬರಿಗೆ ಕೋರ್ಟ್ ದಂಡ ವಿಧಿಸಿದೆ.
ಕಾರ್ಕಳದ ಯೋಗೇಶ್ ನಯನಾ ಇನ್ನಾ ಹಾಗೂ ರಾಧಾಕೃಷ್ಣ ನಾಯಕ್ ಎಂಬುವರು ಸಚಿವ ಸುನಿಲ್ ಕುಮಾರ್ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ, ಸುಳ್ಳು ಹಾಗೂ ದುರುದ್ದೇಶಪೂರಿತ ಬರಹವನ್ನು ಪ್ರಕಟಿಸಿದ್ದರು. ಈ ಹಿನ್ನೆಲೆಯಲ್ಲಿ ಸುನಿಲ್ ಕುಮಾರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದೀಗ ಕೋರ್ಟ್ ದೋಷಿಗಳಿಗೆ ಕ್ಷಮೆ ಯಾಚಿಸುವ ಜೊತೆಗೆ ತಲಾ 25 ಸಾವಿರ ರೂ. ದಂಡ ವಿಧಿಸಿದೆ.
- Advertisement -