- Advertisement -
- Advertisement -
ಬೆಳ್ತಂಗಡಿ: ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಕಳೆದ ಮೂರು ದಿನಗಳಿಂದ ಜಿಲ್ಲೆಯ ಎಲ್ಲ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಸತತ ಮಳೆಯಿಂದಾಗಿ ಕರಾವಳಿಯ ಜೀವನದಿ ನೇತ್ರಾವತಿ ತುಂಬಿ ಹರಿಯುತ್ತಿದೆ.
ಧರ್ಮಸ್ಥಳ ಸ್ನಾನಘಟ್ಟದ ಸಮೀಪದ ಅಣೆಕಟ್ಟು ಒಳ ಹರಿವು ಹೆಚ್ಚಾಗಿದ್ದು, ಸಮಾನಂತರವಾಗಿ ನೀರು ಹರಿಯುತ್ತಿದೆ. ಈ ವರ್ಷದ ಮಳೆಗಾಲದಲ್ಲಿ ಇದೇ ಮೊದಲ ಬಾರಿಗೆ ಅತೀ ಹೆಚ್ಚು ಮಳೆಯಾಗಿದ್ದರಿಂದ ನದಿ ನೀರು ಗರಿಷ್ಠ ಏರಿಕೆಯಾಗಿದೆ. ನಿರಂತರ ಮಳೆಯಾದಲ್ಲಿ ಸ್ನಾನಘಟ್ಟ ಮುಳುಗಡೆಯಾಗುವ ಸಾಧ್ಯತೆಯಿದೆ.
- Advertisement -