- Advertisement -
- Advertisement -
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಗುರುವಾರ ಬೆಳಗ್ಗಿನ ಜಾವ ಗೌರಿಮಾರುಕಟ್ಟೆ ಉತ್ಸವದೊಂದಿಗೆ ಸಮಾಪನಗೊಂಡಿತು.
ನಾಡಿನೆಲ್ಲೆಡೆಯಿಂದ ಬಂದ ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಭವ್ಯ ದೀಪೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.
- Advertisement -