Tuesday, May 14, 2024
Homeಕರಾವಳಿಜೂನ್ 21 ಕ್ಕೆ ಕಂಕಣ ಸೂರ್ಯಗ್ರಹಣ: ಧರ್ಮಸ್ಥಳಕ್ಕೆ ಭೇಟಿ ನೀಡುವ ಭಕ್ತರ ಗಮನಕ್ಕೆ..

ಜೂನ್ 21 ಕ್ಕೆ ಕಂಕಣ ಸೂರ್ಯಗ್ರಹಣ: ಧರ್ಮಸ್ಥಳಕ್ಕೆ ಭೇಟಿ ನೀಡುವ ಭಕ್ತರ ಗಮನಕ್ಕೆ..

spot_img
- Advertisement -
- Advertisement -

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆಯುವ ಸಮಯವನ್ನು ಪರಿಷ್ಕರಣೆ ಮಾಡಲಾಗಿದೆ. ಜೂನ್ 21ರ ಭಾನುವಾರ ಸೂರ್ಯ ಗ್ರಹಣ ಇರುವ ಕಾರಣ ಸಮಯ ಬದಲಾವಣೆಯಾಗಿದೆ.

ಭಾನುವಾರ ಭಕ್ತಾದಿಗಳು ಬೆಳಗ್ಗೆ 9 ರಿಂದ ಸಂಜೆ 4 ಗಂಟೆ ತನಕ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆಯಲು ಅವಕಾಶವಿಲ್ಲ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಸೂರ್ಯ ಗ್ರಹಣದ ಕಾರಣ ಬೆಳಗ್ಗೆ ದೇವಾಲಯ ಬಾಗಿಲು ಮುಚ್ಚಿರುತ್ತದೆ.

- Advertisement -
spot_img

Latest News

error: Content is protected !!