ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೋವಿಡ್ ಪರಿಹಾರನಿಧಿಗೆ 5 ಕೋಟಿ ರೂ ದೇಣಿಗೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷ, ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಕೋವಿಡ್-19 ಚಿಕಿತ್ಸೆಗಾಗಿ ಪ್ರಧಾನಮಂತ್ರಿಗಳು ಪ್ರಾರಂಭಿಸಿರುವ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ರೂ. 5 ಕೋಟಿ ದೇಣಿಗೆಯನ್ನು ಇಂದು ಮಂಜೂರು ಮಾಡಿರುತ್ತಾರೆ. ಅದರಂತೆ ಮೊತ್ತ ರೂ. 5 ಕೋಟಿಯನ್ನು ವರ್ಗಾವಣೆ ಮಾಡಲಾಗಿದೆಯೆಂದು ಧರ್ಮಸ್ಥಳ ಗ್ರಾಮಾಬಿವೃದ್ದಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್. ಎಚ್ ಮಂಜುನಾಥ್‍ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ತೊಂದರೆಗೀಡಾದವರಿಗೆ ಯೋಜನೆಯಿಂದ ಸಹಾಯ :ರಾಜ್ಯದಾದ್ಯಂತ ಘೋಷಿಸಲಾಗಿರುವ ಲಾಕ್‍ಡೌನ್‍ನಿಂದ ತೊಂದರೆಗೊಳಗಾಗಿರುವ ಕುಟುಂಬಗಳಿಗೆ ಸ್ಥಳೀಯ ಅಗತ್ಯತೆಗಳನ್ನು … Continue reading ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೋವಿಡ್ ಪರಿಹಾರನಿಧಿಗೆ 5 ಕೋಟಿ ರೂ ದೇಣಿಗೆ