Friday, May 17, 2024
Homeಕರಾವಳಿಉಡುಪಿಉಡುಪಿ: ರಸ್ತೆ ಗುಂಡಿಗಳಲ್ಲಿ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

ಉಡುಪಿ: ರಸ್ತೆ ಗುಂಡಿಗಳಲ್ಲಿ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

spot_img
- Advertisement -
- Advertisement -

ಉಡುಪಿ: ನಗರದ ಕನಕದಾಸ ದಾಸ ರಸ್ತೆ, ಮತ್ತು ಮಾರುಥಿ ವೀಥಿಕಾದಲ್ಲಿರುವ ರಸ್ತೆ ಗುಂಡಿಗಳು  ಅಪಾಯಕ್ಕೆ ಆಹ್ವಾನ ನೀಡುತ್ತಿದ್ದು, ಈ ರಸ್ತೆ ಗುಂಡಿಗಳಲ್ಲಿ ಬಾಳೆಗಿಡ ನೆಟ್ಟು ಉಡುಪಿ ಜಿಲ್ಲಾ ನಾಗರಿಕ ಸಮಿತಿಯು ಪ್ರತಿಭಟಿಸಿತು.

ಈ ಸಂದರ್ಭ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ರಾಜೇಶ್, ಭಾಸ್ಕರ್ ಉಪಸ್ಥಿತರಿದ್ದರು.

ಅಪಾಯಯಕ್ಕೆ ಆಹ್ವಾನ ನೀಡುತ್ತಿರುವ ಮೃತ್ಯು ಕೂಪಗಳಲ್ಲಿ ಬಹಳಷ್ಟು ಜನರು ಬಿದ್ದು ಗಾಯಾಳಾಗಿರುವ ಘಟನೆಗಳು ನಡೆದಿದ್ದು, ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ. ಅದಕ್ಕಾಗಿ ಈ ರೀತಿಯ ಪ್ರತಿಭಟನೆ ನಡೆಸಲಾಗಿದೆ ಎಂದು ನಿತ್ಯಾನಂದ ಒಳಕಾಡು ತಿಳಿಸಿದರು.

 

- Advertisement -
spot_img

Latest News

error: Content is protected !!