Friday, May 17, 2024
Homeತಾಜಾ ಸುದ್ದಿತಾಂಬೂಲ ಪ್ರಶ್ನೆ ವಿಚಾರವಾಗಿ ಸರ್ಕಾರ ಮಧ್ಯಪ್ರವೇಶಿಸಬೇಕು: ಭವಿಷ್ಯ ಹೇಳೋರನ್ನ ಕೂಡಲೇ ಬಂಧಿಸಬೇಕು: ಡಿಕೆ ಶಿವಕುಮಾರ್‌

ತಾಂಬೂಲ ಪ್ರಶ್ನೆ ವಿಚಾರವಾಗಿ ಸರ್ಕಾರ ಮಧ್ಯಪ್ರವೇಶಿಸಬೇಕು: ಭವಿಷ್ಯ ಹೇಳೋರನ್ನ ಕೂಡಲೇ ಬಂಧಿಸಬೇಕು: ಡಿಕೆ ಶಿವಕುಮಾರ್‌

spot_img
- Advertisement -
- Advertisement -

ಬೆಂಗಳೂರು: ಮಂಗಳೂರಿನ ಮಳಲಿ ಮಸೀದಿ ವರ್ಸಸ್ ದೇವಸ್ಥಾನ ವಿವಾದ ಸದ್ಯ ಭಾರೀ ಚರ್ಚೆಯಲ್ಲಿದೆ. ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ನಾವು ಮಧ್ಯಪ್ರವೇಶ ಮಾಡಲ್ಲ. ಅವರು ಈ ರಾಜ್ಯ ಸಾಯಿಸ್ತಿದ್ದಾರೆ. ಅವರ ಸ್ವಂತಕ್ಕೆ, ಮನೆಗೆ ಏನ್ ಬೇಕಾದ್ರೂ ಮಾಡಲಿ. ಸರ್ಕಾರ ಇದೆ, ಅಲ್ಪಸಂಖ್ಯಾತ ಇಲಾಖೆ ಇದೆ, ಮುಜರಾಯಿ ಇಲಾಖೆಯೂ ಇದೆ, ಕ್ಯಾಬಿನೆಟ್ ಇದೆ, ಸರ್ಕಾರಿ ಅಧಿಕಾರಿಗಳು ಇದ್ದಾರೆ.‌ ಆದ್ರೆ ಖಾಸಗಿಯಾಗಿ ಹೀಗೆ ಮಾಡಬಾರದು, ಅವರ ವಿರುದ್ಧ ಕೇಸ್ ಹಾಕಬೇಕು ಎಂದು ಮಂಗಳೂರು ತಾಂಬೂಲ ಪ್ರಶ್ನೆ ವಿರುದ್ಧ ಡಿಕೆಶಿ ಕಿಡಿಕಾರಿದರು.

ಇದೊಂದು ಭಾವನಾತ್ಮಕ ವಿಚಾರ. ಅದನ್ನ ಅವರು ಮನೆಯಲ್ಲಿ ಇಟ್ಟುಕೊಳ್ಳಲಿ. ಸರ್ಕಾರ ಮಧ್ಯಪ್ರವೇಶ ಮಾಡ್ಬೇಕು, ಕೂಡಲೇ ಬಂಧಿಸಬೇಕು. ಭವಿಷ್ಯ ಹೇಳೋರನ್ನೂ ಕೂಡಲೇ ಬಂಧಿಸಬೇಕು. ಜಿಲ್ಲಾಧಿಕಾರಿ, ಎಸ್‌ಪಿ‌ ಮಧ್ಯಪ್ರವೇಶ ಮಾಡ್ಬೇಕು ಎಂದು ಡಿಕೆ ಶಿವಕುಮಾರ್ ಆಗ್ರಹಿಸಿದರು.

- Advertisement -
spot_img

Latest News

error: Content is protected !!