Friday, June 27, 2025
Homeಕರಾವಳಿಬೆಳ್ತಂಗಡಿ ; ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಟ್ರಸ್ಟಿಗಳ ಬಗ್ಗೆ ಅವಹೇಳನಕಾರಿ ಸಂದೇಶ; ಶಿಕ್ಷಕನ...

ಬೆಳ್ತಂಗಡಿ ; ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಟ್ರಸ್ಟಿಗಳ ಬಗ್ಗೆ ಅವಹೇಳನಕಾರಿ ಸಂದೇಶ; ಶಿಕ್ಷಕನ ವಿರುದ್ಧ ದೂರು ದಾಖಲು

spot_img
- Advertisement -
- Advertisement -

ಬೆಳ್ತಂಗಡಿ ; ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್( ರಿ) ಬೆಳ್ತಂಗಡಿ  ಇದರ ಟ್ರಸ್ಟಿಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ಸುಳ್ಳು ಸಂದೇಶವನ್ನು ವಾಟ್ಸಪ್ ಗ್ರೂಪಿನಲ್ಲಿ  ರವಾನಿಸಿದ ಆರೋಪದಡಿ ಶಿಕ್ಷಕರಾಗಿರುವ ವಿಜಯಕುಮಾರ್ ಮಾವಿನಕಟ್ಟೆ ಕೊಯ್ಯುರು ಇವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಟ್ರಸ್ಟ್ ನ ಟ್ರಸ್ಟಿಗಳಿಂದ  ದೂರು ದಾಖಲಾಗಿದೆ.

- Advertisement -
spot_img

Latest News

error: Content is protected !!