- Advertisement -
- Advertisement -
ಉಡುಪಿ: ರಸ್ತೆಯಲ್ಲಿ ಅಳವಡಿಸಿದ್ದ ನಾಥರಾಮ್ ಗೋಡ್ಸೆ ಹೆಸರಿನ ನಾಮಫಲಕವನ್ನು ನಿನ್ನೆ ತೆರವುಗೊಳಿಸಲಾಗಿದೆ. ಆದ್ರೆ ವಿವಾದ ಮಾತ್ರ ತಣ್ಣಗಾಗಿಲ್ಲ.
ಇದೀಗ ಈ ಕೃತ್ಯ ಎಸಗಿದ ಕಿಡಿಗೇಡಿಗಳನ್ನು ಬಂಧಿಸಬೇಕು. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಅಂತ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ ಸಲ್ಲಿಸಲಾಗಿದೆ. ಈ ವೇಳೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ರು.
- Advertisement -