- Advertisement -
- Advertisement -
ಬಂಟ್ವಾಳ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ಬಂಟ್ವಾಳದ ಬಂಟರ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮುಖಂಡರ ಪ್ರಮುಖ ಸಭೆ ನಡೆಯಿತು.

ಸಭೆಯಲ್ಲಿ ಸಚಿವರಾದ ಡಾ. ಅಶ್ವಥನಾರಾಯಣ , ವಿ. ಸುನಿಲ್ ಕುಮಾರ್ , ಸಂಸದ ಡಿವಿ ಸದಾನಂದ ಗೌಡ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡಬಿದ್ರೆ ಸೇರಿದಂತೆ ಇತರೆ ಪ್ರಮುಖ ನಾಯಕರು ಉಪಸ್ಥಿತರಿದ್ದರು.ಸಭೆಗೂ ಮುನ್ನ ಮಹಿಳಾ ಬಿಜೆಪಿ ಕಾರ್ಯಕರ್ತರು ಸಿಎಂಗೆ ಆರತಿ ಬೆಳಗಿ ಸ್ವಾಗತಿಸಿದರು.
- Advertisement -