Saturday, May 4, 2024
Homeಕರಾವಳಿದ.ಕ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿಗೆ ಮುಂಬೈ ಬಂಟರ ಸಂಘದಲ್ಲಿ ಗೌರವ  

ದ.ಕ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿಗೆ ಮುಂಬೈ ಬಂಟರ ಸಂಘದಲ್ಲಿ ಗೌರವ  

spot_img
- Advertisement -
- Advertisement -

ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮುಂಬೈ ಕುರ್ಲಾದಲ್ಲಿರುವ ಬಂಟರ ಸಂಘದ ಕೇಂದ್ರ ಕಚೇರಿಗೆ ಭೇಟಿ ನೀಡಿದರು.

ಪದ್ಮರಾಜ್ ಆರ್. ಪೂಜಾರಿ ಅವರನ್ನು ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಬಿ.ಶೆಟ್ಟಿ ಗೌರವಿಸಿ, ಹಾರೈಸಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕ ಪ್ರವೀಣ್‌ಚಂದ್ರ ಆಳ್ವ ಸಂತೋಷ್ ಜನಾರ್ದನ ಪೂಜಾರಿ, ಭಾರತ್ ಬ್ಯಾಂಕ್ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ, ಬಂಟರ ಸಂಘದ ಪ್ರತಿನಿಧಿಗಳು, ಗಣ್ಯರು ಮತ್ತು ಸಮಾಜ ಬಾಂಧವರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!