Friday, May 17, 2024
Homeತಾಜಾ ಸುದ್ದಿಮಗಳ ಮದುವೆ ನಿಶ್ಚಯದಲ್ಲಿ ಸಾಮಾಜಿಕ ಅಂತರವಿಲ್ಲ: ಡಿ.ಕೆ.ಶಿವಕುಮಾರ್​ಗೆ ಎದುರಾಯ್ತು ಕಾನೂನು ಸಂಕಷ್ಟ!

ಮಗಳ ಮದುವೆ ನಿಶ್ಚಯದಲ್ಲಿ ಸಾಮಾಜಿಕ ಅಂತರವಿಲ್ಲ: ಡಿ.ಕೆ.ಶಿವಕುಮಾರ್​ಗೆ ಎದುರಾಯ್ತು ಕಾನೂನು ಸಂಕಷ್ಟ!

spot_img
- Advertisement -
- Advertisement -

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಎಸ್.ಎಂ.ಕೃಷ್ಣ ಮೊಮ್ಮಗ ಹಾಗೂ ಕೆಫೆ ಕಾಫಿಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಮಗ ಅಮಾರ್ಥ್ಯ ಹೆಗ್ಡೆ ಜತೆ ಮಗಳ ಮದುವೆ ನಿಶ್ಚಯ ಕಾರ್ಯಕ್ರಮ ಆಯೋಜಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಕಾನೂನು ಸಂಕಷ್ಟ ಎದುರಾಗಿದೆ.

ಮದುವೆ ನಿಶ್ಚಯ ಕಾರ್ಯಕ್ರಮದಲ್ಲಿ ಕರೊನಾ ವೈರಸ್​ ಮಾರ್ಗಸೂಚಿ ಉಲ್ಲಂಘನೆ ಆಗಿದೆ ಎಂಬ ಆರೋಪ ಕೇಳಿಬಂದಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಮುನ್ನೆಚ್ಛರಿಕಾ ಕ್ರಮವಾಗಿ ಮಾಸ್ಕ್ ಧರಿಸದ ಹಿನ್ನಲೆಯಲ್ಲಿ ಹೈಕೋರ್ಟ್​ನಲ್ಲಿ ದೂರು ದಾಖಲಾಗಿದೆ.

ವಕೀಲ ಜಿ.ಆರ್.ಮೋಹನ್​ರಿಂದ ದೂರು ದಾಖಲಾಗಿದ್ದರು, ಡಿ.ಕೆ.ಶಿವಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಜೂನ್ 18 ರಂದು ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ

- Advertisement -
spot_img

Latest News

error: Content is protected !!