- Advertisement -
- Advertisement -
ಪುತ್ತೂರು: ಪ್ರವೀಣ್ ನೆಟ್ಟಾರು ಹಂತಕರ ಪತ್ತೆಗೆ ಐದು ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ ಹೇಳಿಕೆ ನೀಡಿದ್ದಾರೆ.
ಇದರಲ್ಲಿ ಮೂರು ತಂಡಗಳು ಕೇರಳ, ಮಡಿಕೇರಿ, ಹಾಸನ ಭಾಗಕ್ಕೆ ತೆರಳಿವೆ ಎಂದು ಅವರು ತಿಳಿಸಿದ್ದಾರೆ.
- Advertisement -