- Advertisement -
- Advertisement -
ಮಂಗಳೂರು: ವರುಣಾದಲ್ಲಿ ಸಿದ್ದರಾಮಯ್ಯ ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಸೋಲು ಖಚಿತ. ರಾಜ್ಯದಲ್ಲಿ ಬಿಜೆಪಿಗೆ ಬಹುಮತ ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ರು.
ಮಂಗಳೂರಿನಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಜಿ. ಪರಮೇಶ್ವರ್ ಹಾಗೂ ಮಲ್ಲಿಕಾರ್ಜುನ್ ಖರ್ಗೆಯವರನ್ನು ಸೋಲಿಸಿದ ಗುಂಪು ಈ ಬಾರಿಯೂ ಕಾರ್ಯ ಪ್ರವೃತ್ತವಾಗಿದ್ದು, ಡಿಕೆಶಿ ಹಾಗೂ ಸಿದ್ದರಾಮಯ್ಯರನ್ನ ಸೋಲಿಸ್ತಾರೆ ಎಂದರು. ಅಲ್ಲದೇ ಭಜರಂಗ ದಳ ನಿಷೇಧ ಹೇಳಿಕೆಯೇ ಕಾಂಗ್ರೆಸ್ಗೆ ಮುಳುವಾಗಲಿದ್ದು, ಈ ಬಾರಿ ಕಾಂಗ್ರೆಸ್ ಸೋಲು ನಿಶ್ಚಿತ ಎಂದು ಹೇಳಿದ್ರು.
- Advertisement -