- Advertisement -
- Advertisement -
ಮಂಗಳೂರು: ದಕ್ಷಿಣಕನ್ನಡ ಸಿಇಓ ಆಗಿ ಡಾ. ಆನಂದ್ ಕೆ ಅಧಿಕಾರಿ ಸ್ವೀಕರಿಸಿದ್ದಾರೆ. ಮಂಗಳೂರಿನ ಜಿಲ್ಲಾ ಪಂಚಾಯತ್ ನ ಸಿಇಒ ಕಚೇರಿಯಲ್ಲಿ ಜೂ.29ರ ಗುರುವಾರ ಅಧಿಕಾರ ಸ್ವೀಕರಿಸಿದರು.
ಇದೇ ವೇಳೆ ಇಲ್ಲಿಯವರೆಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ನೂತನ ಸಿಇಒ ಅವರಿಗೆ ಅಧಿಕಾರ ಹಸ್ತಾಂತರಿಸಿ, ಶುಭ ಹಾರೈಸಿದರು.
- Advertisement -