- Advertisement -
- Advertisement -
ಮಂಗಳೂರು: ಕಾರು ಚಾಲಕರೊಬ್ಬರು ಇಲಿ ಜ್ವರಕ್ಕೆ ಬಲಿಯಾಗಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದೆ.ಸುರತ್ಕಲ್ ಕಡಂಬೋಡಿ ನಿವಾಸಿ ಕೃಷ್ಣ (55) ಮೃತ ದುರ್ದೈವಿ.
ಸುರತ್ಕಲ್ನಲ್ಲಿ ರಿಕ್ಷಾ ಚಾಲಕರಾಗಿದ್ದ ಅವರು, ಸದ್ಯ ಟೂರಿಸ್ಟ್ ಕಾರು ಓಡಿಸುತ್ತಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಪುತ್ರಿಯರನ್ನು ಅಗಲಿದ್ದಾರೆ.
- Advertisement -