- Advertisement -
- Advertisement -
ಉಡುಪಿ: ಗುಂಡಿಬೈಲ್ ನಲ್ಲಿ ಆರ್ಥಿಕ ತೊಂದರೆಯಿಂದ ಬೇಸತ್ತು ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ನಿತ್ಯಾನಂದ ಶೆಟ್ಟಿಗಾರ ( 41 ) ಎಂದು ತಿಳಿದುಬಂದಿದೆ. ಇವರು ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ತಮ್ಮ ತಾಯಿ ತಿಂಗಳ ಹಿಂದೆ ಮರಣದಿಂದ ನೋವಿನಿಂದಾಗಿ ಹಾಗೂ ತಮಗಿದ್ದ ತೀವ್ರ ಆರ್ಥಿಕ ತೊಂದರೆಯಿಂದ ಜೀವನದಲ್ಲಿ ಜಿಗುಪ್ಪೆಗೊಂಡು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮೃತರ ಪತ್ನಿ ದೂರು ನೀಡಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -